7:30 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ಚಿಕ್ಕಮಗಳೂರು ಐಬಿಯಲ್ಲಿ ಮಾಸ್ಟರ್ ಮೈಂಡ್ ಗಗನ್ ಕಡೂರು ಸ್ಥಳ ಮಹಜರು

19/09/2023, 17:44

ಚಿಕ್ಕಮಗಳೂರು(reporterkarnataka.com): ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಪ್ರಕರಣದ ಮಾಸ್ಟರ್ ಮೈಂಡ್ ಗಗನ್ ಕಡೂರು ಅವರನ್ನು ಸಿಸಿಬಿ ಪೊಲೀಸರು ಚಿಕ್ಕಮಗಳೂರು ಐಬಿಗೆ ಕರೆದು ತಂದಿದ್ದಾರೆ.


ಸಿಸಿಬಿ ಪೊಲೀಸರಿಂದ ಚಿಕ್ಕಮಗಳೂರಿನಲ್ಲಿ ತನಿಖೆ ನಡೆಯುತ್ತಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ 7 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಲೂಟಿಕೋರ ಗ್ಯಾಂಗ್ ಚಿಕ್ಕಮಗಳೂರು ಐಬಿಯಲ್ಲಿ ಎರಡನೇ ಮಿಟಿಂಗ್ ನಡೆಸಿತ್ತು. ಪ್ರವಾಸಿ ಮಂದಿರಲ್ಲಿ ಉದ್ಯಮಿ ವಿಶ್ವನಾಥ್ ಜೀ ಅವರನ್ನು ಉದ್ಯಮಿ ಗೋವಿಂದ ಬಾಬು ಪೂಜಾರಿ ಚೈತ್ರಾ ಗ್ಯಾಂಗ್ ಭೇಟಿ ಮಾಡಿಸಿತ್ತು.
ಸ್ಥಳ ಪರಿಶೀಲನೆಗೆ ಗಗನ್ ಕಡೂರುನನ್ನು ಸಿಸಿಬಿ ಪೊಲೀಸರು ಐಬಿಗೆ ಕರೆದುಕೊಂಡು ಬಂದಿದ್ದಾರೆ.
ಕಡೂರು ಗಗನ ಮನೆಗೂ ಸಿಸಿಬಿ ತಂಡ ತೆರಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು