2:00 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಕಾರ್ಗಿಲ್ ವಿಜಯಯಾತ್ರೆ: ಬೈಕ್ ಓಡಿಸಿದ ಶಾಸಕ ಬಸನಗೌಡ ತುರುವಿಹಾಳ !

27/07/2021, 14:51

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ನೂರಾರು ಸೈನಿಕರ ಬಲಿದಾನದಿಂದಾಗಿ ದೊರೆತಂತಹ ಕಾರ್ಗಿಲ್ ಯುದ್ಧದಲ್ಲಿನ ವಿಜಯದ ನೆನಪಿಗಾಗಿ ಮಸ್ಕಿಯ ತುರುವಿಹಾಳ ಪಟ್ಟಣದಲ್ಲಿ ಬೈಕ್ ಮೂಲಕ ಕಾರ್ಗಿಲ್ 22 ನೇ ವರ್ಷದ ಜಯಂತೋತ್ಸವ ವನ್ನು ಆಚರಿಸಲಾಯಿತು. 


ಮಸ್ಕಿ ನೂತನ ಶಾಸಕ ಬಸನಗೌಡ ತುರುವಿಹಾಳ ಬೈಕ್ ಓಡಿಸುವ ಮುಖಾಂತರ ಊರಿನ ಗ್ರಾಮಸ್ಥರೊಂದಿಗೆ ಚಾಲನೆ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರು, ಪಕ್ಷದ ಮುಖಂಡ ಊರಿನ ಗ್ರಾಮಸ್ಥರು ಸೇರಿದಂತೆ ಬಸನಗೌಡ ತುರುವಿಹಾಳ ಅಭಿಮಾನಿಗಳ ಬಳಗ ಹಾಗೂ ಸಿದ್ದನಗೌಡ ತುರುವಿಹಾಳ ಅಭಿಮಾನಿಗಳ ಬಳಗದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು