10:50 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕೃಷಿ ಅಧಿಕಾರಿಗಳ ನಿರ್ಲಕ್ಷ್ಯ: ಕಾಮಗಾರಿ ಮುಗಿದು 1 ವರ್ಷ ಕಳೆದರೂ ಶನಿವಾರಸಂತೆ ರೈತ ಸಂಪರ್ಕ ಕೇಂದ್ರಕ್ಕೆ ಉದ್ಘಾಟನೆ ಭಾಗ್ಯವಿಲ್ಲ!

23/09/2023, 20:25

ಮಡಿಕೇರಿ(reporterkarnataka.com):ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಯಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ರೈತ ಸಂಪರ್ಕ ಕೇಂದ್ರಕ್ಕೆ ಕಳೆದ 1 ವರ್ಷದಿಂದ ಉದ್ಘಾಟನೆ ಭಾಗ್ಯ ಕೂಡಿ ಬಂದಿಲ್ಲ.


ಕಟ್ಟಡ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಕಟ್ಟಡದ ಉದ್ಘಾಟನೆಗೆ ಕೃಷಿ ಇಲಾಖೆಯ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ರೈತರಿಗೆ ಉಪಯೋಗವಾಗಲೆಂದು ಈ ಕಟ್ಟಡ ನಿರ್ಮಿಸಿದರೆ ಅಧಿಕಾರಿಗಳು ಕಟ್ಟಡ ಉದ್ಘಾಟನೆ ಮಾಡಿದೆ ನಿರ್ಲಕ್ಷ ತೋರುತ್ತಿದ್ದಾರೆ. ಇದೀಗ 50 ಲಕ್ಷದ ಕಟ್ಟಡ ಗಿಡ ಗಂಟೆಗಳಿಂದ ಮುಚ್ಚಿ ಹೋಗಿದೆ. ಈ ಕಟ್ಟಡ ಬೇಗನೆ ಉದ್ಘಾಟನೆಗೊಂಡು ರೈತರಗೆ ಉಪಯೋಗವಾಗಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ. ಕಟ್ಟಡ ಇನ್ನು 15 ದಿನದೊಳಗೆ ಉದ್ಘಾಟನೆಗೊಳ್ಳದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ಲೋಕಾಯುಕ್ತರಿಗೆ, ಶಾಸಕರಿಗೆ, ಕೊಡಗು ಜಿಲ್ಲಾಧಿಕಾರಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ದೂರು ನೀಡಲು ನಿರ್ಧರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು