10:09 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೃಷಿ ಅಧಿಕಾರಿಗಳ ನಿರ್ಲಕ್ಷ್ಯ: ಕಾಮಗಾರಿ ಮುಗಿದು 1 ವರ್ಷ ಕಳೆದರೂ ಶನಿವಾರಸಂತೆ ರೈತ ಸಂಪರ್ಕ ಕೇಂದ್ರಕ್ಕೆ ಉದ್ಘಾಟನೆ ಭಾಗ್ಯವಿಲ್ಲ!

23/09/2023, 20:25

ಮಡಿಕೇರಿ(reporterkarnataka.com):ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಯಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ರೈತ ಸಂಪರ್ಕ ಕೇಂದ್ರಕ್ಕೆ ಕಳೆದ 1 ವರ್ಷದಿಂದ ಉದ್ಘಾಟನೆ ಭಾಗ್ಯ ಕೂಡಿ ಬಂದಿಲ್ಲ.


ಕಟ್ಟಡ ಕಾಮಗಾರಿ ಪೂರ್ಣಗೊಂಡು ಒಂದು ವರ್ಷ ಕಳೆದರೂ ಕಟ್ಟಡದ ಉದ್ಘಾಟನೆಗೆ ಕೃಷಿ ಇಲಾಖೆಯ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ. ರೈತರಿಗೆ ಉಪಯೋಗವಾಗಲೆಂದು ಈ ಕಟ್ಟಡ ನಿರ್ಮಿಸಿದರೆ ಅಧಿಕಾರಿಗಳು ಕಟ್ಟಡ ಉದ್ಘಾಟನೆ ಮಾಡಿದೆ ನಿರ್ಲಕ್ಷ ತೋರುತ್ತಿದ್ದಾರೆ. ಇದೀಗ 50 ಲಕ್ಷದ ಕಟ್ಟಡ ಗಿಡ ಗಂಟೆಗಳಿಂದ ಮುಚ್ಚಿ ಹೋಗಿದೆ. ಈ ಕಟ್ಟಡ ಬೇಗನೆ ಉದ್ಘಾಟನೆಗೊಂಡು ರೈತರಗೆ ಉಪಯೋಗವಾಗಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ. ಕಟ್ಟಡ ಇನ್ನು 15 ದಿನದೊಳಗೆ ಉದ್ಘಾಟನೆಗೊಳ್ಳದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ಲೋಕಾಯುಕ್ತರಿಗೆ, ಶಾಸಕರಿಗೆ, ಕೊಡಗು ಜಿಲ್ಲಾಧಿಕಾರಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ದೂರು ನೀಡಲು ನಿರ್ಧರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು