2:25 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಮಗ್ರ ಕೃಷಿ ಅಭಿಯಾನ ರಥಕ್ಕೆ ಶಾಸಕ ಸುರೇಶ್ ಗೌಡ ಚಾಲನೆ: ರೈತರಿಗೆ ಸಿಗಲಿದೆ ಮಾಹಿತಿ

27/07/2021, 14:54

ದೇವಲಾಪುರ ಜಗದೀಶ್  ನಾಗಮಂಗಲ ಮಂಡ್ಯ

info.reporterkarnataka@gmail.com 

ಮುಂಗಾರು ಹಂಗಾಮಿನ ಮಳೆಗಾಲದಲ್ಲಿ ರೈತರಿಗೆ ಅನುಕೂಲ ದೊರೆಯುವ ಸಮಗ್ರ ಮಾಹಿತಿಯುಳ್ಳ ಎಲ್ಲಾ ಹೋಬಳಿಗಳಲ್ಲಿ ಸಂಚರಿಸಲಿರುವ ಕೃಷಿ ರಥಕ್ಕೆ ಶಾಸಕ ಸುರೇಶ್ ಗೌಡ ಚಾಲನೆ ನೀಡಿದರು.

ಅವರು ನಾಗಮಂಗಲದ ಮಿನಿವಿಧಾನಸೌಧ ಎದುರು ಕೃಷಿ ಹಾಗೂ ಕೃಷಿ ಸಂಬಂಧಿತ ಬೇಸಾಯ ಇಲಾಖೆಗಳ ಸಮನ್ವಯದೊಂದಿಗೆ ಆಯೋಜನೆ ಗೊಂಡ ಸಮಗ್ರ ಕೃಷಿ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಗ್ರ ಕೃಷಿ ಅಭಿಯಾನದ ರಥವು ತಾಲೂಕಿನೆಲ್ಲೆಡೆ ಸಂಚರಿಸಿ ರೈತರಿಗೆ ಅನುಕೂಲವಾಗುವ ಮಾಹಿತಿಯನ್ನೊಳಗೊಂಡ ಹಾಗೂ ಬೇಸಾಯ ಪದ್ಧತಿ ಅಳವಡಿಸುವ ಪ್ರಚಾರದೊಂದಿಗೆ ಸಾಗಲಿದೆ ಎಂದರು.

ಇದೇ ವೇಳೆಯಲ್ಲಿ ಶಾಸಕರು ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿದರು. ಸಹಾಯಕ ಕೃಷಿ ಅಧಿಕಾರಿಯಾದ ಜಯರಾಮ್ ಹಾಗೂ  ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಂಜುನಾಥಗೌಡ ಹಾಗೂ ಕೃಷಿ ಇಲಾಖೆ ಸಿಬ್ಬಂದಿ ಯುವರಾಜ್ ಹಾಗೂ ರೈತರು ಅನೇಕ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು