2:32 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

24/09/2023, 18:00

ಬಂಟ್ವಾಳ (reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2023-24ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.



ಕಾರ್ಯಕ್ರಮವನ್ನುಉದ್ಘಾಟಿಸಿದ ಮಂಗಳೂರುವಿಶ್ವವಿದ್ಯಾನಿಲಯದ ಸಂಶೋಧಕಿ ಮಧುರ ಕೆ. ಮಾತನಾಡಿ ಅವರು ಎನ್ನೆಸ್ಸೆಸ್ ನ ಮಹತ್ವವನ್ನು ತಿಳಿಸುವುದರೊಂದಿಗೆ, ಸಮಾಜದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಪ್ರಮುಖವಾದದ್ದು ಎಂಬ ಮಾಹಿತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಲತಾ ಫೆರ್ನಾಂಡಿಸ್ ಎ. ಸಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಸಿದ್ದರು.
ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕರಾದ ಪ್ರೇಕ್ಷಾ ಹಾಗೂ ಅಪ್ರಸ್
ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕರಿಗೆ ಎನ್ ಎಸ್ ಎಸ್ ಬಾವುಟವನ್ನು ಹತ್ತಾಂತರಿಸಿ, ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ನೆರವೇರಿಸಿ ಕೊಟ್ಟರು. ಜೊಸ್ವಿಟ ಕಾರ್ಯಕ್ರಮವನ್ನು ನಿರೂಪಿಸಿದರು, ಪ್ರೇಕ್ಷಾ ಸ್ವಾಗತಿಸಿದರು. ಅಪ್ರಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು