4:07 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ವಿಜಯ ನಗರದ ಬಂಟರ ಸಂಘದಲ್ಲಿ ಅಷ್ಟೆಮಿದ ಐಸಿರ ಮೊಸರು ಕುಡಿಕೆ ಉತ್ಸವ: ಮಡಕೆ ಒಡೆದ ಸ್ಪೀಕರ್ ಖಾದರ್

24/09/2023, 21:21

ಬೆಂಗಳೂರು(reporterkarnataka.com): ತುಳುನಾಡ ಜವನೆರ್ ಬೆಂಗಳೂರು ಇವರ ವತಿಯಿಂದ ಅಷ್ಟೆಮಿದ ಐಸಿರ ಮೊಸರು ಕುಡಿಕೆ ಉತ್ಸವ ಸೆಪ್ಟೆಂಬರ್ 24 ರಂದು ವಿಜಯ ನಗರದ ಬಂಟರ ಸಂಘದಲ್ಲಿ ಜರುಗಿತು.
ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಡಿಕೆ ಒಡೆಯುವ ಮೂಲಕ ಅಷ್ಟಮಿಯ ವೈಭವವನ್ನು ಮತ್ತೆ ನೆನಪಿಸಿಕೊಂಡರು. ಈ ಸಂದರ್ಭದಲ್ಲಿ ಸ್ಪೀಕರ್ ಅವರು ಬೆಂಕಿಯ ತಾಲೀಮು ಪ್ರದರ್ಶನ ಮಾಡಿದರು.


ಸರಳ ಸಜ್ಜನ, ಸಭಾಧ್ಯಕ್ಷ ಯು. ಟಿ ಖಾದರ್ ಅವರಿಗೆ ಅಭಿಮಾನಿಗಳ ಅಭಿಮಾನದ ಸುರಿಮಳೆಗರೆಯಲಾಯಿತು.

ದ. ಕ. ಜಿಲ್ಲೆಯ ಯುವಕರಿಂದ ಬೆಂಗಳೂರಿನಲ್ಲಿ ಪ್ರೀತಿಯಪೂರ್ವಕ ಸ್ವಾಗತ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು