7:26 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಅಧಿಕಾರ ಇಲ್ಲದಿದ್ದರೂ ಅಲ್ಪಮಟ್ಟಿನ ಸಹಾಯಹಸ್ತ ನೀಡಿದ್ದೇನೆ: ಮಾಜಿ ಶಾಸಕ ಚೆಲುವರಾಯಸ್ವಾಮಿ

27/07/2021, 15:55

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಅಧಿಕಾರ ಇಲ್ಲದಿದ್ದರೂ ಕೊರೊನಾ ಸಂಕಷ್ಟದಲ್ಲಿ ಜನರಿಗೆ ಅಲ್ಪಮಟ್ಟಿಗೆ ಸಹಾಯ ಮಾಡುವುದು ನನ್ನ ಗುರಿಯಾಗಿದೆ ಎಂದು ಮಾಜಿ ಶಾಸಕರ ಚೆಲುವ ಸ್ವಾಮಿ ಹೇಳಿದರು.

ಅವರು ನಾಗಮಂಗಲದ ಶ್ರೀ ಸೌಮ್ಯಕೇಶವ ದೇವಾಲಯ ಆವರಣದಲ್ಲಿ ತಾಲೂಕು ಮಡಿವಾಳ ಸಮುದಾಯದಲ್ಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರವು ಆಡಳಿತರೂಢ ವಾಗಿದ್ದರೆ ಕೊರೊನಾ ಸಂಕಷ್ಟದ ಜನತೆಗೆ ಸದಾ ಸ್ಪಂದಿಸುವಂತಹ ಗುರಿ ಹೊಂದಿತ್ತು. ಆದರೆ ಆಡಳಿತ ಇಲ್ಲದಿದ್ದರೂ ಪಕ್ಷದ ಸೂಚನೆಯಂತೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಕಷ್ಟದಲ್ಲಿ ಸಹಾಯ ಹಸ್ತ ಚಾಚಿದೆ ಎಂದು ಮಾತನಾಡಿದರು .

ತಾಲೂಕಿನ ಎಲ್ಲ ಸಮುದಾಯ ವರ್ಗದ ಕಡುಬಡವರಿಗೆ ಗುರುತಿಸಿ ದಿನಸಿ ಕಿಟ್ ವಿತರಣೆ ಮಾಡಿದ್ದು ಎಲ್ಲಾ ಕುಟುಂಬಗಳಿಗೂ ವಿತರಣೆ ಮಾಡುವುದು ಬಹಳ ಕಷ್ಟವಾಗಿದ್ದು ತಾಲೂಕಿನ ಜನತೇ ಅರ್ಥಮಾಡಿಕೊಂಡು ಸಹಕರಿಸಬೇಕೆಂದರು.

ಸಂದರ್ಭದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತು, ಪುರಸಭಾ ಸದಸ್ಯ ತಿಮ್ಮಪ್ಪ ಅನೇಕ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು