10:31 AM Thursday16 - July 2026
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ

24/09/2023, 21:53

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ ಇತ್ತೀಚಿಗೆ ಜರುಗಿತು.
ಕಾರ್ಯಕ್ರಮವನ್ನು ಮುಖ್ಯ ಅತಿಥಿ ಬಂಟ್ವಾಳ ಎಸ್. ವಿ. ಎಸ್ . ಕಾಲೇಜಿನ ಹಿಂದಿ ಉಪನ್ಯಾಸಕಿ ಚಂದ್ರಿಕಾ ಆರ್. ರಾವ್ ಉದ್ಘಾಟಿಸಿದರು. ಅವರು ಮಾತನಾಡಿ, ಹಿಂದಿ ಭಾಷೆಯನ್ನು ಆಂಗ್ಲ ಭಾಷೆಯ ಪರ್ಯಾಯವಾಗಿ ಉಪಯೋಗಿಸಿ, ಬೆಳೆಸಬೇಕು ಎಂದರು.


ಕಬೀರದಾಸ್ ರವರ ಜನಪ್ರಿಯ ದೋಹಾಗಳನ್ನು ವಾಚಿಸಿ ಅದರ ಭಾವಾರ್ಥವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಅವರು ಹೇಳಿದರು.
ಪ್ರಾಂಶುಪಾಲೆ ಸಿಸ್ಟರ್ ಲತಾ ಫೆರ್ನಾಂಡಿಸ್, ಹಿಂದಿ ಉಪನ್ಯಾಸಕಿ ಪ್ರೀತಿ ಹಾಗೂ ಕಾರ್ಯದರ್ಶಿ ವಿದ್ಯಾರ್ಥಿನಿ ಶಾಲ್ಮ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳಾದ ಅಲ್ವಿಶಾ ಮತ್ತು ಜೊಸ್ವಿಟ ಹಿಂದಿ ದಿವಸ್ ಗೀತೆಯನ್ನು ಹಾಡಿದರು. ಜ್ಯೋತಿ ಹಿಂದಿ ಭಾಷೆಯ ಮಹತ್ವವನ್ನು ಸಾರುವ ಕವಿತೆಯನ್ನು ವಾಚಿಸಿದರು. ಹಿಂದಿ ಪ್ರಬಂಧ ಹಾಗು ಪಿಕ್ & ಸ್ಪೀಚ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಬಹುಮಾನವನ್ನು ವಿತರಿಸಿದರು. ಫಾತಿಮತ್ ನಜ್ಮಿಯ ಕಾರ್ಯಕ್ರಮವನ್ನು ವಿದ್ಯಾರ್ಥಿ ಗಳಾದ ಫಾತಿಮತ್ ನಜ್ಮಿಯ
ನಿರೂಪಿಸಿ, ರಾಮ್ಝೀನ ಸ್ವಾಗತಿಸಿ, ಶಾಲ್ಮ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು