11:25 PM Friday3 - May 2024
ಬ್ರೇಕಿಂಗ್ ನ್ಯೂಸ್
ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ…

ಇತ್ತೀಚಿನ ಸುದ್ದಿ

ಎನ್ ಡಿಆರ್ ಎಫ್ ಕಾರ್ಯಾಚರಣೆ: ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಸವದಿ ರೈತನ ಶವ ಪತ್ತೆ

27/07/2021, 16:02

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾನದಿ ಪ್ರವಾಹದ ವೇಳೆ ಜಾನುವಾರು ಹಾಗೂ ಮನೆಯ ಸಾಮಗ್ರಿ ಸಾಗಿಸುವ ವೇಳೆ ಕೊಚ್ಚಿ ಹೋಗಿದ್ದ ಸವದಿ ಗ್ರಾಮದ ರೈತ ರಾಮಾಗೌಡ ಪಾಟೀಲ್ (55) ಅವರ ಶವ ಮಂಗಳವಾರ ಪತ್ತೆಯಾಗಿದೆ.

ಅಥಣಿ ತಾಲೂಕಿನ ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಬಳಿ ರಾಮಾ ಗೌಡ ಪಾಟೀಲ್  ಶವವಾಗಿ ಪತ್ತೆಯಾಗಿದೆ. ಶವ ಕಂಡು ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ.


ಪ್ರವಾಹದಲ್ಲಿ ರಾಮಾ ಗೌಡ ಅವರು ಕೊಚ್ಚಿ ಹೋದ ಕ್ಷಣದಿಂದಲೇ ಶೋಧ ನಡೆಸಿದ್ದ ಎನ್ ಡಿ ಆರ್ ಎಫ್ ತಂಡ ಮಂಗಳವಾರ ಕೃಷ್ಣಾ ನದಿಯ ತಟದಲ್ಲಿ ರಾಮಗೌಡ ಅವರ ಶವವನ್ನು ಪತ್ತೆ ಹಚ್ಚಿದೆ. ಎನ್ ಡಿ ಆರ್ ಎಫ್ ತಂಡದ ಅಜೀತ್, ಸುರೇಶ್, ಬಸವರಾಜ್, ಕಿರಣ್, ಸಂಗಪ್ಪ, ಪ್ರಕಾಶ್ ಅವರು ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು