9:56 AM Tuesday3 - February 2026
ಬ್ರೇಕಿಂಗ್ ನ್ಯೂಸ್
ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ

ಇತ್ತೀಚಿನ ಸುದ್ದಿ

ಎನ್ ಡಿಆರ್ ಎಫ್ ಕಾರ್ಯಾಚರಣೆ: ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಸವದಿ ರೈತನ ಶವ ಪತ್ತೆ

27/07/2021, 16:02

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾನದಿ ಪ್ರವಾಹದ ವೇಳೆ ಜಾನುವಾರು ಹಾಗೂ ಮನೆಯ ಸಾಮಗ್ರಿ ಸಾಗಿಸುವ ವೇಳೆ ಕೊಚ್ಚಿ ಹೋಗಿದ್ದ ಸವದಿ ಗ್ರಾಮದ ರೈತ ರಾಮಾಗೌಡ ಪಾಟೀಲ್ (55) ಅವರ ಶವ ಮಂಗಳವಾರ ಪತ್ತೆಯಾಗಿದೆ.

ಅಥಣಿ ತಾಲೂಕಿನ ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಬಳಿ ರಾಮಾ ಗೌಡ ಪಾಟೀಲ್  ಶವವಾಗಿ ಪತ್ತೆಯಾಗಿದೆ. ಶವ ಕಂಡು ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ.


ಪ್ರವಾಹದಲ್ಲಿ ರಾಮಾ ಗೌಡ ಅವರು ಕೊಚ್ಚಿ ಹೋದ ಕ್ಷಣದಿಂದಲೇ ಶೋಧ ನಡೆಸಿದ್ದ ಎನ್ ಡಿ ಆರ್ ಎಫ್ ತಂಡ ಮಂಗಳವಾರ ಕೃಷ್ಣಾ ನದಿಯ ತಟದಲ್ಲಿ ರಾಮಗೌಡ ಅವರ ಶವವನ್ನು ಪತ್ತೆ ಹಚ್ಚಿದೆ. ಎನ್ ಡಿ ಆರ್ ಎಫ್ ತಂಡದ ಅಜೀತ್, ಸುರೇಶ್, ಬಸವರಾಜ್, ಕಿರಣ್, ಸಂಗಪ್ಪ, ಪ್ರಕಾಶ್ ಅವರು ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು