1:03 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಎನ್ ಡಿಆರ್ ಎಫ್ ಕಾರ್ಯಾಚರಣೆ: ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಸವದಿ ರೈತನ ಶವ ಪತ್ತೆ

27/07/2021, 16:02

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾನದಿ ಪ್ರವಾಹದ ವೇಳೆ ಜಾನುವಾರು ಹಾಗೂ ಮನೆಯ ಸಾಮಗ್ರಿ ಸಾಗಿಸುವ ವೇಳೆ ಕೊಚ್ಚಿ ಹೋಗಿದ್ದ ಸವದಿ ಗ್ರಾಮದ ರೈತ ರಾಮಾಗೌಡ ಪಾಟೀಲ್ (55) ಅವರ ಶವ ಮಂಗಳವಾರ ಪತ್ತೆಯಾಗಿದೆ.

ಅಥಣಿ ತಾಲೂಕಿನ ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಬಳಿ ರಾಮಾ ಗೌಡ ಪಾಟೀಲ್  ಶವವಾಗಿ ಪತ್ತೆಯಾಗಿದೆ. ಶವ ಕಂಡು ಕುಟುಂಬಸ್ಥರ ಆಕ್ರೋಶ ಮುಗಿಲು ಮುಟ್ಟಿದೆ.


ಪ್ರವಾಹದಲ್ಲಿ ರಾಮಾ ಗೌಡ ಅವರು ಕೊಚ್ಚಿ ಹೋದ ಕ್ಷಣದಿಂದಲೇ ಶೋಧ ನಡೆಸಿದ್ದ ಎನ್ ಡಿ ಆರ್ ಎಫ್ ತಂಡ ಮಂಗಳವಾರ ಕೃಷ್ಣಾ ನದಿಯ ತಟದಲ್ಲಿ ರಾಮಗೌಡ ಅವರ ಶವವನ್ನು ಪತ್ತೆ ಹಚ್ಚಿದೆ. ಎನ್ ಡಿ ಆರ್ ಎಫ್ ತಂಡದ ಅಜೀತ್, ಸುರೇಶ್, ಬಸವರಾಜ್, ಕಿರಣ್, ಸಂಗಪ್ಪ, ಪ್ರಕಾಶ್ ಅವರು ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು