3:31 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಜೆಡಿಎಸ್ ಕೊನೆಯ ಹಂತ ತಲುಪಿದೆ: ಸಚಿವ ದಿನೇಶ್ ಗುಂಡೂರಾವ್

27/09/2023, 22:06

ಬೆಂಗಳೂರು(reporterkarnataka.com): ಜೆಡಿಎಸ್ ಜತೆ ನಾವು ಹಿಂದೆ ಮೈತ್ರಿ ಮಾಡಿ ಅನುಭವಿಸಿದ್ದೇವೆ. ನಮಗೆ ಆ ಮೈತ್ರಿ ಬೇಡ. ಹೊಸದಾಗಿ‌ ಮೈತ್ರಿ ಮಾಡಿಕೊಂಡವರು ಅನುಭವ ಮಾಡಿಕೊಳ್ಳಲಿ. ಹಾಗೆ ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಜೆಡಿಎಸ್ ತನ್ನ ಕೊನೆಯ ಹಂತ ತಲುಪಿದೆ ಎಂದು‌ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಿಂದೆ ಮೈತ್ರಿ ಮಾಡಿ ಕಹಿ ಅನುಭ ಪಡೆದಿದ್ದೇವೆ. ನಮಗೆ ಆ ಮೈತ್ರಿ ಬೇಡ. ಹೊಸದಾಗಿ‌ ಮೈತ್ರಿ ಮಾಡಿಕೊಂಡವರು ಅನುಭವ ಮಾಡಿಕೊಳ್ಳಲಿ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.
ನಮ್ಮ ಜೊತೆ ಬರುವ ಇತರೆ ಪಕ್ಷಗಳಿಗೆ ಸ್ವಾಗತ. ಮೈತ್ರಿಯಿಂದ ನಮಗೆ ಯಾವುದೇ ಆತಂಕ ಗೊಂದಲ ಇಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು