1:14 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಗುಡ್ಡ ಚಾಮುಂಡೇಶ‌್ವರಿ ಸೇವಾ ಟ್ರಸ್ಟ್ ನಿಂದ 14ನೇ ವರ್ಷದ ಗಣೇಶೋತ್ಸವ ವೈಭವ

28/09/2023, 10:53

ಬಂಟ್ವಾಳ(reporterkarnataka.com): ಗಣೇಶೋತ್ಸವ ಸಮಿತಿ, ಗುಡ್ಡ ಚಾಮುಂಡೇಶ‌್ವರಿ ಸೇವಾ ಟ್ರಸ್ಟ್ ಇದರ ವತಿಯಿಂದ ಏರ್ಪಡಿಸಲಾದ 14ನೇ ವರ್ಷದ ಶೀ ಗಣೇಶೋತ್ಸವ ವೈಭವದಿಂದ ನಡೆಯಿತು.


ಶ್ರೀಕಾಂತ ಶೆಟ್ಟಿ ಕಾರ್ಕಳ ಧಾರ್ಮಿಕ ಭಾಷಣ ಮಾಡಿದರು. ನಿವೃತ್ತ ಯೋಧ ಕ್ಯಾಪ್ಟನ್ ಬೃಜೇಶ್ ಚೌಟ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶಾಸಕ ರಾಜೇಶ್ ನಾಯ್ಕ್, ನ್ಯಾಯವಾದಿ ಉಮೇಶ್ ಏನಾಜೆ, ಮುಖ್ಯ ಶಿಕ್ಷಕ ಬಾಬು ಪೂಜಾರಿ ಕೊಪ್ಪಲ, ನೇರಳಕಟ್ಟೆ ಸೊಸೈಟಿ ಕಾರ್ಯನಿರ್ಹಣಾಧಿಕಾರಿ ಯಶೋದಾ ನೇರಳಕಟ್ಟೆ, ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋನಪ್ಪ ಸಾಲ್ಯಾನ್ ಉಪಸ್ಥಿತರಿದ್ದರು.
ಸಮಿತಿ ಅಧ್ಯಕ್ಷ ಶಿವಕುಮಾರ ಜೋಗಿಬೆಟ್ಟು, ಸೇವಾ ಟ್ರಸ್ಟ್ ಅಧ್ಯಕ್ಷ ಮಾಧವ ಕುಲಾಲ್,ಹರೀಶ್ ರೈ ಪಾನೂರು, ಸುಧಾಕರ್ ಪಾನೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜಾರಾಮ ಕಾಡೂರು ಸ್ವಾಗತಿಸಿದರು. ದಿವಾಕರ ಶಾಂತಿಲ ವಂದಿಸಿದರು. ಯತಿರಾಜ ನಿರೂಪಿಸಿದರು.
ನಾಸಿಕ್ ಬ್ಯಾಂಡ್ ತಂಡ, ಪೆರಾಜೆಯ ಕುಣಿತ ಭಜನೆ ತಂಡವನ್ನು ಅಭಿನಂದಿಸಲಾಯಿತು. ಜೋಡುಕಲ್ಲು ಕಲಾವಿದರಿಂದ ತುಂಗಭದ್ರ ನಾಟಕ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು