7:33 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಗುಡ್ಡ ಚಾಮುಂಡೇಶ‌್ವರಿ ಸೇವಾ ಟ್ರಸ್ಟ್ ನಿಂದ 14ನೇ ವರ್ಷದ ಗಣೇಶೋತ್ಸವ ವೈಭವ

28/09/2023, 10:53

ಬಂಟ್ವಾಳ(reporterkarnataka.com): ಗಣೇಶೋತ್ಸವ ಸಮಿತಿ, ಗುಡ್ಡ ಚಾಮುಂಡೇಶ‌್ವರಿ ಸೇವಾ ಟ್ರಸ್ಟ್ ಇದರ ವತಿಯಿಂದ ಏರ್ಪಡಿಸಲಾದ 14ನೇ ವರ್ಷದ ಶೀ ಗಣೇಶೋತ್ಸವ ವೈಭವದಿಂದ ನಡೆಯಿತು.


ಶ್ರೀಕಾಂತ ಶೆಟ್ಟಿ ಕಾರ್ಕಳ ಧಾರ್ಮಿಕ ಭಾಷಣ ಮಾಡಿದರು. ನಿವೃತ್ತ ಯೋಧ ಕ್ಯಾಪ್ಟನ್ ಬೃಜೇಶ್ ಚೌಟ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶಾಸಕ ರಾಜೇಶ್ ನಾಯ್ಕ್, ನ್ಯಾಯವಾದಿ ಉಮೇಶ್ ಏನಾಜೆ, ಮುಖ್ಯ ಶಿಕ್ಷಕ ಬಾಬು ಪೂಜಾರಿ ಕೊಪ್ಪಲ, ನೇರಳಕಟ್ಟೆ ಸೊಸೈಟಿ ಕಾರ್ಯನಿರ್ಹಣಾಧಿಕಾರಿ ಯಶೋದಾ ನೇರಳಕಟ್ಟೆ, ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋನಪ್ಪ ಸಾಲ್ಯಾನ್ ಉಪಸ್ಥಿತರಿದ್ದರು.
ಸಮಿತಿ ಅಧ್ಯಕ್ಷ ಶಿವಕುಮಾರ ಜೋಗಿಬೆಟ್ಟು, ಸೇವಾ ಟ್ರಸ್ಟ್ ಅಧ್ಯಕ್ಷ ಮಾಧವ ಕುಲಾಲ್,ಹರೀಶ್ ರೈ ಪಾನೂರು, ಸುಧಾಕರ್ ಪಾನೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜಾರಾಮ ಕಾಡೂರು ಸ್ವಾಗತಿಸಿದರು. ದಿವಾಕರ ಶಾಂತಿಲ ವಂದಿಸಿದರು. ಯತಿರಾಜ ನಿರೂಪಿಸಿದರು.
ನಾಸಿಕ್ ಬ್ಯಾಂಡ್ ತಂಡ, ಪೆರಾಜೆಯ ಕುಣಿತ ಭಜನೆ ತಂಡವನ್ನು ಅಭಿನಂದಿಸಲಾಯಿತು. ಜೋಡುಕಲ್ಲು ಕಲಾವಿದರಿಂದ ತುಂಗಭದ್ರ ನಾಟಕ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು