1:27 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಗುಡ್ಡ ಚಾಮುಂಡೇಶ‌್ವರಿ ಸೇವಾ ಟ್ರಸ್ಟ್ ನಿಂದ 14ನೇ ವರ್ಷದ ಗಣೇಶೋತ್ಸವ ವೈಭವ

28/09/2023, 10:53

ಬಂಟ್ವಾಳ(reporterkarnataka.com): ಗಣೇಶೋತ್ಸವ ಸಮಿತಿ, ಗುಡ್ಡ ಚಾಮುಂಡೇಶ‌್ವರಿ ಸೇವಾ ಟ್ರಸ್ಟ್ ಇದರ ವತಿಯಿಂದ ಏರ್ಪಡಿಸಲಾದ 14ನೇ ವರ್ಷದ ಶೀ ಗಣೇಶೋತ್ಸವ ವೈಭವದಿಂದ ನಡೆಯಿತು.


ಶ್ರೀಕಾಂತ ಶೆಟ್ಟಿ ಕಾರ್ಕಳ ಧಾರ್ಮಿಕ ಭಾಷಣ ಮಾಡಿದರು. ನಿವೃತ್ತ ಯೋಧ ಕ್ಯಾಪ್ಟನ್ ಬೃಜೇಶ್ ಚೌಟ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶಾಸಕ ರಾಜೇಶ್ ನಾಯ್ಕ್, ನ್ಯಾಯವಾದಿ ಉಮೇಶ್ ಏನಾಜೆ, ಮುಖ್ಯ ಶಿಕ್ಷಕ ಬಾಬು ಪೂಜಾರಿ ಕೊಪ್ಪಲ, ನೇರಳಕಟ್ಟೆ ಸೊಸೈಟಿ ಕಾರ್ಯನಿರ್ಹಣಾಧಿಕಾರಿ ಯಶೋದಾ ನೇರಳಕಟ್ಟೆ, ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋನಪ್ಪ ಸಾಲ್ಯಾನ್ ಉಪಸ್ಥಿತರಿದ್ದರು.
ಸಮಿತಿ ಅಧ್ಯಕ್ಷ ಶಿವಕುಮಾರ ಜೋಗಿಬೆಟ್ಟು, ಸೇವಾ ಟ್ರಸ್ಟ್ ಅಧ್ಯಕ್ಷ ಮಾಧವ ಕುಲಾಲ್,ಹರೀಶ್ ರೈ ಪಾನೂರು, ಸುಧಾಕರ್ ಪಾನೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜಾರಾಮ ಕಾಡೂರು ಸ್ವಾಗತಿಸಿದರು. ದಿವಾಕರ ಶಾಂತಿಲ ವಂದಿಸಿದರು. ಯತಿರಾಜ ನಿರೂಪಿಸಿದರು.
ನಾಸಿಕ್ ಬ್ಯಾಂಡ್ ತಂಡ, ಪೆರಾಜೆಯ ಕುಣಿತ ಭಜನೆ ತಂಡವನ್ನು ಅಭಿನಂದಿಸಲಾಯಿತು. ಜೋಡುಕಲ್ಲು ಕಲಾವಿದರಿಂದ ತುಂಗಭದ್ರ ನಾಟಕ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು