12:52 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಗುಡ್ಡ ಚಾಮುಂಡೇಶ‌್ವರಿ ಸೇವಾ ಟ್ರಸ್ಟ್ ನಿಂದ 14ನೇ ವರ್ಷದ ಗಣೇಶೋತ್ಸವ ವೈಭವ

28/09/2023, 10:53

ಬಂಟ್ವಾಳ(reporterkarnataka.com): ಗಣೇಶೋತ್ಸವ ಸಮಿತಿ, ಗುಡ್ಡ ಚಾಮುಂಡೇಶ‌್ವರಿ ಸೇವಾ ಟ್ರಸ್ಟ್ ಇದರ ವತಿಯಿಂದ ಏರ್ಪಡಿಸಲಾದ 14ನೇ ವರ್ಷದ ಶೀ ಗಣೇಶೋತ್ಸವ ವೈಭವದಿಂದ ನಡೆಯಿತು.


ಶ್ರೀಕಾಂತ ಶೆಟ್ಟಿ ಕಾರ್ಕಳ ಧಾರ್ಮಿಕ ಭಾಷಣ ಮಾಡಿದರು. ನಿವೃತ್ತ ಯೋಧ ಕ್ಯಾಪ್ಟನ್ ಬೃಜೇಶ್ ಚೌಟ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶಾಸಕ ರಾಜೇಶ್ ನಾಯ್ಕ್, ನ್ಯಾಯವಾದಿ ಉಮೇಶ್ ಏನಾಜೆ, ಮುಖ್ಯ ಶಿಕ್ಷಕ ಬಾಬು ಪೂಜಾರಿ ಕೊಪ್ಪಲ, ನೇರಳಕಟ್ಟೆ ಸೊಸೈಟಿ ಕಾರ್ಯನಿರ್ಹಣಾಧಿಕಾರಿ ಯಶೋದಾ ನೇರಳಕಟ್ಟೆ, ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋನಪ್ಪ ಸಾಲ್ಯಾನ್ ಉಪಸ್ಥಿತರಿದ್ದರು.
ಸಮಿತಿ ಅಧ್ಯಕ್ಷ ಶಿವಕುಮಾರ ಜೋಗಿಬೆಟ್ಟು, ಸೇವಾ ಟ್ರಸ್ಟ್ ಅಧ್ಯಕ್ಷ ಮಾಧವ ಕುಲಾಲ್,ಹರೀಶ್ ರೈ ಪಾನೂರು, ಸುಧಾಕರ್ ಪಾನೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜಾರಾಮ ಕಾಡೂರು ಸ್ವಾಗತಿಸಿದರು. ದಿವಾಕರ ಶಾಂತಿಲ ವಂದಿಸಿದರು. ಯತಿರಾಜ ನಿರೂಪಿಸಿದರು.
ನಾಸಿಕ್ ಬ್ಯಾಂಡ್ ತಂಡ, ಪೆರಾಜೆಯ ಕುಣಿತ ಭಜನೆ ತಂಡವನ್ನು ಅಭಿನಂದಿಸಲಾಯಿತು. ಜೋಡುಕಲ್ಲು ಕಲಾವಿದರಿಂದ ತುಂಗಭದ್ರ ನಾಟಕ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು