1:25 AM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಸಿಂಧನೂರು ಬಿಜೆಪಿ ಕಚೇರಿಯಲ್ಲಿ ಶಂಖನಾದ ಕಾರ್ಯಕ್ರಮದ ಪೂರ್ವಭಾವಿ ಸಭೆ

29/09/2023, 18:29

ರಾಯಚೂರು(reporterkarnataka.com): ಬಿಜೆಪಿ ಸಾಮಾಜಿಕ ಜಾಲತಾಣ ಕಾರ್ಯಕರ್ತರ ಶಂಖನಾದ ಕಾರ್ಯಕ್ರಮದ ಪೂರ್ವಭಾವಿ ಸಭೆ ಸಿಂಧನೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಸಿಂಧನೂರು ವಿಧಾನಸಭೆ ಕ್ಷೇತ್ರದ ಪಕ್ಷದ ಮುಖಂಡ ಕೆ. ಅವರು ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ನಿರುಪಾದಪ್ಪ ಜೋಳದರಾಶಿ, ಮುಖಂಡರಾದ ಮಧ್ವರಾಜ ಆಚಾರ್ಯ, ಈರೇಶ ಇಲ್ಲೂರ, ಶಿವಬಸನಗೌಡ, ಮಲ್ಲಿಕಾರ್ಜುನ ಜೀನೂರು, ತಿಮ್ಮಾರೆಡ್ಡಿ ಹುಡಾ, ನಗರ ಮಂಡಲಸಾಮಾಜಿಕ ಜಾಲತಾಣದ ಸಂಚಾಲಕ ವಿನಯ ರಾಜು, ಗ್ರಾಮೀಣ ಮಂಡಲ ಸಂಚಾಲಕ ವಿಶ್ವನಾಥ ಶಾಸ್ತ್ರಿ ಸಹ ಸಂಚಾಲಕ ಸಂತೋಷ ಕುಮಾರ್, ಗುರುರಾಜ ರೆಡ್ಡಿ, ಸಾಮಾಜಿಕ ಜಾಲತಾಣದ ಸದಸ್ಯರು ಹಾಗೂ ಮೋರ್ಚಾ ಅಧ್ಯಕ್ಷರು ಹಾಗೂ ಎಲ್ಲಾ ಸ್ತರದ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು