9:49 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಬಲೂಚಿಸ್ತಾನ್: ಈದ್ ಮಿಲಾದ್-ಉಲ್-ನಬಿ ಮೆರವಣಿಯಲ್ಲಿ 2 ಆತ್ಮಾಹುತಿ ಬಾಂಬ್ ಸ್ಫೋಟ; 56ಕ್ಕೂ ಹೆಚ್ಚು ಮಂದಿ ಸಾವು

29/09/2023, 22:47

ಮಸ್ತುಂಗ್(reporterkarnataka.com): ಬಲೂಚಿಸ್ತಾನದ ಮಸ್ತುಂಗ್ ಜಿಲ್ಲೆಯ ಅಲ್-ಫಲಾಹ್ ಮಸೀದಿ ಬಳಿ ಈದ್ ಮಿಲಾದ್-ಉಲ್-ನಬಿ ಮೆರವಣಿಗೆಯಲ್ಲಿ ಎರಡು ಆತ್ಮಾಹುತಿ ಬಾಂಬ್ ಸ್ಫೋಟಗೊಂಡು 56ಕ್ಕೂ ಹೆಚ್ಚು
ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.


ಸ್ಫೋಟದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಸಾವನ್ನಪ್ಪಿದ್ದಾರೆ, ಮಸ್ತುಂಗ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಆಸ್ಪತ್ರೆ ಸಿಬ್ಬಂದಿಗಳು ಆಸ್ಪತ್ರೆ ಬಿಟ್ಟು ಕದಲದಂತೆ ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು