9:17 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶೃಂಗೇರಿ: ತುಂಗಾ ನದಿಯ ನಡುಗಡ್ಡೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಇಬ್ಬರ ರಕ್ಷಣೆ; ಅಗ್ನಿ ಶಾಮಕ ದಳ ಕಾರ್ಯಾಚರಣೆ

29/09/2023, 23:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿ ಪಟ್ಟಣದ ತುಂಗಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ
ಇಬ್ಬರನ್ನು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.
ಸ್ನಾನದ ಬಳಿಕ ಬಟ್ಟೆ ಒಣಗಿಸಲು ಅಲ್ಲೇ ಉಳಿದಿದ್ದ ಇಬ್ಬರು ಪ್ರವಾಹಕ್ಕೆ ಸಿಲುಕಿದ್ದರು. ಮಧ್ಯಾಹ್ನ ತುಂಗಾ ನದಿಯ ಮಧ್ಯ ಭಾಗದ ನಡುಗಡ್ಡೆಗೆ ತೆರಳಿದ್ದರು.
ಕೆರೆಕಟ್ಟೆ ಭಾಗದಲ್ಲಿ ಸುರಿದ ಮಳೆಯಿಂದ ನದಿ ನೀರಿನ ಮಟ್ಟ ಕೊಂಚ ಏರಿಕೆಯಾಗಿದೆ.


ತುಂಗಾ ನದಿಯಲ್ಲಿ ಏಕಾಏಕಿ ನದಿ ನೀರಿನ ಮಟ್ಟ ಹೆಚ್ಚಾಗಿತ್ತು. ಶೃಂಗೇರಿಯಲ್ಲಿ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರ ರಕ್ಷಣೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು