11:22 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ನಿಜವಾಯಿತು ಮೈಲಾರ ಸ್ವಾಮೀಜಿ ಮಾತು: ತಿಂಗಳು ಕಳೆಯುವುದರೊಳಗೆ ಬೊಮ್ಮಾಯಿ ಆದ್ರು ಮುಖ್ಯಮಂತ್ರಿ!!

28/07/2021, 08:12

ರಾಣಿಬೆನ್ನೂರು(reporterkarnataka news): ರಾಜ್ಯದ ಕಾರಣಿಕ ಕ್ಷೇತ್ರಗಳಲ್ಲೊಂದಾದ ಶ್ರೀ ಮೈಲಾರಲಿಂಗೇಶ್ವರ ಕ್ಷೇತ್ರದ ಸ್ವಾಮೀಜಿ ಅವರ ಮಾತು ಒಂದು ತಿಂಗಳು ಕಳೆಯುವುದರೊಳಗೆ ನಿಜವಾಗಿದೆ. ಸ್ವಾಮೀಜಿಯವರ ಮಾತಿನಂತೆ
ಬಿಜೆಪಿ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ ಅವರು ಈ ನಾಡಿನ ಮುಖ್ಯಮಂತ್ರಿಯಾಗಿದ್ದಾರೆ.

ಗೃಹ ಸಚಿವರಾಗಿದ್ದ ಬೊಮ್ಮಾಯಿ ಅವರು ಜುಲೈ 18ರಂದು ಶ್ರೀ ಕ್ಷೇತ್ರ ಮೈಲಾರಕ್ಕೆ ಭೇಟಿ ನೀಡಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದಿದ್ದರು. ಈ ಸಂದರ್ಭದಲ್ಲಿ  ಶ್ರೀ ಕ್ಷೇತ್ರದ ವಂಶಪಾರಂಪರ್ಯ ಧರ್ಮಾಧಿಕಾರಿಗಳು ಕಪಿಲಮುನಿ ಪೀಠದ ಪೀಠಾಧ್ಯಕ್ಷರು ಆದ
 ಶ್ರೀ ಗುರು ವೆಂಕಪ್ಪಯ್ಯ ಒಡೆಯರ್ ಮಹಾಸ್ವಾಮಿಗಳ ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಈ ಸಂದರ್ಭದಲ್ಲಿ ಧರ್ಮಾಧಿಕಾರಿಗಳು ನೀವು ಮುಂದಿನ ಮುಖ್ಯಮಂತ್ರಿ ಆಗುವಿರಿ ಎಂದು ಬೊಮ್ಮಾಯಿ ಅವರ ತಲೆ ಮೇಲೆ ಕೈಇಟ್ಟು ಆಶೀರ್ವಾದ ಮಾಡಿದ್ದರು. ಇದೀಗ ತಿಂಗಳು ಕಳೆಯುವುದರೊಳಗೆ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು