9:40 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಆಮಿಷೆಯೊಡ್ಡಿ ಬಿಜೆಪಿ ಮಾಜಿ ಶಾಸಕರು, ಮುಖಂಡರನ್ನು ಸೆಳೆಯುತ್ತಿದೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ

01/10/2023, 11:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಮ್ಮ ಮುಖಂಡರು, ಮಾಜಿ ಶಾಸಕರಿಗೆ ಆಮಿಷಯೊಡ್ಡಿ ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುತ್ತಿದ್ದಾರೆ. ಆಂತರಿಕವಾಗಿ ಕಾಂಗ್ರೆಸ್ ಸೇಫ್ ಇಲ್ಲ, ಕಾಂಗ್ರೆಸ್ ಗಲಿಬಿಲಿಯಲ್ಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಬಿಜೆಪಿ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಅಸುರಕ್ಷತೆ ಕಾಡ್ತಿದೆ. ಅದಕ್ಕೆ ಬಿಜೆಪಿಯಿಂದ ಕರೆದುಕೊಳ್ತಿದ್ದಾರೆ ಎಂದರು.
ಪ್ರಧಾನಿ ಮೋದಿ ಅವರು ಪ್ರಪಂಚದಲ್ಲಿ ಭಾರತದವನ್ನು ಅಗ್ರಸ್ಥಾನದಲ್ಲಿ ನಿಲ್ಲುಸುವ ಕೆಲಸ ಮಾಡ್ತಿದ್ದಾರೆ. ಮೋದಿ ಜೊತೆ ಕೈ ಜೋಡಿಸಿ, 2024ಕ್ಕೆ ಅತ್ಯಧಿಕ ಮತಗಳ ಅಂತರದಲ್ಲಿ ಮೋದಿ ಗೆಲ್ಲಿಸೋಣ. ಶಾಸಕರು, ಎಂಪಿ ಅಧಿಕಾರ ಇರಬಹುದು-ಇಲ್ಲದಿರಬಹುದು ಆದರೆ, ದೇಶ ಉಳಿಯೋದು ಮುಖ್ಯ. ಹಾಗಾಗಿ, ಎಲ್ಲರಿಗೂ ಪ್ರಾರ್ಥನೆ ಮಾಡ್ತೀನಿ, ಮೋದಿ-ದೇಶಕ್ಕಾಗಿ ಕೆಲಸ ಮಾಡಿ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು