9:40 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಖಾಸಗಿ ಬಸ್ ಮಾಲೀಕ ನೇಣು ಬಿಗಿದು ಆತ್ಮಹತ್ಯೆ: ಕದ್ರಿಕಂಬಳ ಸಮೀಪದ ಅಪಾರ್ಟ್‌ ಮೆಂಟ್‌ ನಲ್ಲಿ ಸಾವಿಗೆ ಶರಣು

01/10/2023, 22:43

ಮಂಗಳೂರು(reporterkarnataka.com): ಖಾಸಗಿ ಬಸ್ ಮಾಲೀಕರೊಬ್ಬರು ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಹೇಶ್ ಮೋಟಾರ್ಸ್ ಮಾಲೀಕ ಪ್ರಕಾಶ್ ಶೆಟ್ಟಿ (40) ಮೃತ ವ್ಯಕ್ತಿ. ಪ್ರಕಾಶ್ ಶೆಟ್ಟಿ ಅವರ ಮೃತದೇಹ ಕದ್ರಿ ಕಂಬಳ ಸಮೀಪದ ಅಪಾರ್ಟ್‌ ಮೆಂಟ್‌ ನಲ್ಲಿ ಪತ್ತೆಯಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹೇಶ್ ಮೋಟಾರ್ಸ್‌ ಗೆ ಸೇರಿದ ಅನೇಕ ಸಿಟಿ ಬಸ್‌ ಗಳು ಪ್ರತಿದಿನ ಸಂಚರಿಸುತ್ತಿವೆ.
ಪ್ರಕಾಶ್ ಶೆಟ್ಟಿ ಅವರ ನಿಧನಕ್ಕೆ
ಬಸ್‌ ಮಾಲೀಕರ ಸಂಘ ತೀವ್ರ ಶೋಕ ವ್ಯಕ್ತಪಡಿಸಿದೆ.
ಪ್ರಕಾಶ್‌ ಶೆಟ್ಟಿ ಅವರ ಆತ್ಮಕ್ಕೆ ದೇವರು ಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪಾಡಿ ಹಾಗೂ ಬಸ್ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು