3:40 PM Thursday18 - June 2026
ಬ್ರೇಕಿಂಗ್ ನ್ಯೂಸ್
ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ…

ಇತ್ತೀಚಿನ ಸುದ್ದಿ

ನೇಪಾಳದಲ್ಲಿ ಪ್ರಬಲ ಭೂಕಂಪ: ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ಭೂಕಂಪನ

03/10/2023, 16:44

ಹೊಸದಿಲ್ಲಿ(reporterkarnataka.com): ದೇಶದ ರಾಜಧಾನಿ ದೆಹಲಿ ಹಾಗೂ ಉತ್ತರ ಪ್ರದೇಶದಲ್ಲಿ ಇಂದು ಭೂಕಂಪನ ಸಂಭವಿಸಿದೆ.
ನೇಪಾಳದಲ್ಲಿ ಎರಡು ಭೂಕಂಪಗಳ ನಂತರ ಇಂದು ದೆಹಲಿಯಲ್ಲಿ ಭಾರೀ ಕಂಪನಗಳು ಸಂಭವಿಸಿವೆ . ಒಂದು ರಿಕ್ಟರ್ ಮಾಪಕದಲ್ಲಿ 4.6 ಮತ್ತು ಇನ್ನೊಂದು 6.2 ದಾಖಲಾಗಿದೆ. ಭೂಮಿಯಲ್ಲಿ
5 ಕಿಮೀ ಆಳದಲ್ಲಿ ಕೇಂದ್ರೀಕೃತವಾಗಿದೆ. ನೇಪಾಳದಲ್ಲಿ ಮೊದಲ ಭೂಕಂಪ ಮಧ್ಯಾಹ್ನ 2:25 ಕ್ಕೆ ಸಂಭವಿಸಿತು, ಎರಡನೆಯದು ಮಧ್ಯಾಹ್ನ 2:51ಕ್ಕೆ ನಡೆಯಿತು.
“ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.2 ದಾಖಲಾಗಿದೆ. ಇದು 5 ಕಿಮೀ ಆಳದಲ್ಲಿ ಕೇಂದ್ರೀಕೃತವಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ಹೇಳಿಕೆಯಲ್ಲಿ ತಿಳಿಸಿದೆ.
ಹಾಗೆ ದೆಹಲಿ ಮತ್ತು ಇತರ ಭಾಗಗಳಲ್ಲಿ ಭೂಕಂಪದ ಅನುಭವವಾಗಿದೆ. ಉತ್ತರ ಪ್ರದೇಶದ ಲಕ್ನೋ, ಹಾಪುರ್ ಮತ್ತು ಅಮ್ರೋಹಾದಲ್ಲಿಯೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ನೇಪಾಳದಲ್ಲಿ ಸಂಭವಿಸಿದ ಭೂಕಂಪಗಳ ನಂತರ ಉತ್ತರಾಖಂಡದ ಕೆಲವು ಭಾಗಗಳಲ್ಲಿಯೂ ಕಂಪನಗಳು ಸಂಭವಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು