7:29 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಶೃಂಗೇರಿ ಭೇಟಿ: ಸ್ವಾಮೀಜಿ ಜತೆ ಚರ್ಚೆ; ರಾಮ ಮಂದಿರ ಉದ್ಘಾಟನೆಗೆ ಆಹ್ವಾನ?

05/10/2023, 18:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಬುಧವಾರ ಶೃಂಗೇರಿಗೆ ಭೇಟಿ ನೀಡಿ ಶಾರದಾಂಭೆಯ ಆಶೀರ್ವಾದ ಪಡೆದರು.
ಭಾಗವತ್ ಅವರು ಶಾರದಾಂಬೆ ಪೀಠದ ಇಬ್ಬರು ಗುರುವತ್ರಯರ ಆಶೀರ್ವಾದ ಪಡೆದರು.
ಒಂದೂವರೆ ಗಂಟೆಗಳ ಕಾಲ ಗುರುಗಳ ಜೊತೆ ಭಾಗವತ್
ಚರ್ಚಿಸಿದರು. ಹಿರಿಯ ಗುರು ಭಾರತೀತೀರ್ಥ ಶ್ರೀಗಳು ಹಾಗೂ ಕಿರಿಯ ಗುರು ವಿಧುಶೇಖರ ಶ್ರೀಗಳ ಜೊತೆ ಚರ್ಚೆ ನಡೆಸಿದರು.
ಭಾಗವತ್ ಅವರು ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಲು ಬಂದಿರುವುದು ಎನ್ನಲಾಗಿದೆ.


ಭಾಗವತ್ ಜೊತೆ ರಾಜ್ಯ ಮಟ್ಟದ ಐವರು ಆರ್.ಎಸ್.ಎಸ್.ಸದಸ್ಯರು ಉಪಸ್ಥಿತರಿದ್ದರು.
ಗುರುವತ್ರಯರ ಜೊತೆ ಚರ್ಚಿಸಿ, ಆಶೀರ್ವಾದ ಪಡೆದು ಮೋಹನ್ ಭಾಗವತ್ ನಿರ್ಗಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು