8:40 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಕೊಚ್ಚಿ: ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಚಾತುರ್ಮಾಸ ಆರಂಭ    

28/07/2021, 21:45

ಮಂಗಳೂರು(reporterkarnataka news): ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರು ಕೊಚ್ಚಿ ತಿರುಮಲ ದೇವಳದಲ್ಲಿ ಚಾತುರ್ಮಾಸ ಆರಂಭಿಸಿದರು

ಶ್ರೀಮದ್ ವಿಜಯೇಂದ್ರ ತೀರ್ಥರು ಅನುಗ್ರಹಿಸಿದ ಧರ್ಮಪೀಠ ಶ್ರೀ ಕಾಶೀಮಠ ಸಂಸ್ಥಾನ. ಪ್ರಥಮ ಮಠ ವಾರಣಾಸಿಯ ಬ್ರಹ್ಮಘಾಟ್ ನಲ್ಲಿದ್ದು ಇಂದು ಸಮಸ್ತ ಭಾಗದಲ್ಲಿ ಶಾಖಾ ಮಠಗಳಿವೆ.

ಗೌಡ ಸಾರಸ್ವತ ಬ್ರಾಹ್ಮಣ ಕಾಶೀಮಠೀಯ ಶಿಷ್ಯ ವರ್ಗದವರಿಗೆ ಅಭಿಮಾನ ಗೌರವದ ಸಂಗತಿ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಪ್ಲವ ನಾಮ ಸಂವಸ್ಸರದ ಚಾತುರ್ಮಾಸ ವ್ರತ ಆರಂಭಿಸುವುದು ಆಗಿದೆ.


 ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ದೇವಾಲಗಳಲ್ಲೊಂದಾದ ಕೇರಳ ರಾಜ್ಯದ ಕೊಚ್ಚಿಯಲ್ಲಿರುವ ಕೊಚ್ಚಿ ತಿರುಮಲ ದೇವಳದಲ್ಲಿ ಸ್ಥಾನಾರಾಧ್ಯ ಶ್ರೀವ್ಯಾಸರಘುಪತಿ ನರಸಿಂಹರಾದಿ ಪರಿವಾರ ದೇವತೆಗಳೊಂದಿಗೆ ವೈಭವಪೂರ್ಣ ಪೂಜ-ಪುರಸ್ಕಾರ ನಿತ್ಯಭಜನೆ ಸ್ತುತ್ರಪಾಠ-ವೇದಾದಿ ಪಾರಾಯಣಗಳೊಂದಿಗೆ ಶ್ರೀಗಳು ಚಾತುರ್ಮಾಸ ಪ್ರಾರಂಭಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು