12:15 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೊಚ್ಚಿ: ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಚಾತುರ್ಮಾಸ ಆರಂಭ    

28/07/2021, 21:45

ಮಂಗಳೂರು(reporterkarnataka news): ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರು ಕೊಚ್ಚಿ ತಿರುಮಲ ದೇವಳದಲ್ಲಿ ಚಾತುರ್ಮಾಸ ಆರಂಭಿಸಿದರು

ಶ್ರೀಮದ್ ವಿಜಯೇಂದ್ರ ತೀರ್ಥರು ಅನುಗ್ರಹಿಸಿದ ಧರ್ಮಪೀಠ ಶ್ರೀ ಕಾಶೀಮಠ ಸಂಸ್ಥಾನ. ಪ್ರಥಮ ಮಠ ವಾರಣಾಸಿಯ ಬ್ರಹ್ಮಘಾಟ್ ನಲ್ಲಿದ್ದು ಇಂದು ಸಮಸ್ತ ಭಾಗದಲ್ಲಿ ಶಾಖಾ ಮಠಗಳಿವೆ.

ಗೌಡ ಸಾರಸ್ವತ ಬ್ರಾಹ್ಮಣ ಕಾಶೀಮಠೀಯ ಶಿಷ್ಯ ವರ್ಗದವರಿಗೆ ಅಭಿಮಾನ ಗೌರವದ ಸಂಗತಿ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಪ್ಲವ ನಾಮ ಸಂವಸ್ಸರದ ಚಾತುರ್ಮಾಸ ವ್ರತ ಆರಂಭಿಸುವುದು ಆಗಿದೆ.


 ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ದೇವಾಲಗಳಲ್ಲೊಂದಾದ ಕೇರಳ ರಾಜ್ಯದ ಕೊಚ್ಚಿಯಲ್ಲಿರುವ ಕೊಚ್ಚಿ ತಿರುಮಲ ದೇವಳದಲ್ಲಿ ಸ್ಥಾನಾರಾಧ್ಯ ಶ್ರೀವ್ಯಾಸರಘುಪತಿ ನರಸಿಂಹರಾದಿ ಪರಿವಾರ ದೇವತೆಗಳೊಂದಿಗೆ ವೈಭವಪೂರ್ಣ ಪೂಜ-ಪುರಸ್ಕಾರ ನಿತ್ಯಭಜನೆ ಸ್ತುತ್ರಪಾಠ-ವೇದಾದಿ ಪಾರಾಯಣಗಳೊಂದಿಗೆ ಶ್ರೀಗಳು ಚಾತುರ್ಮಾಸ ಪ್ರಾರಂಭಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು