3:27 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೊಚ್ಚಿ: ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಚಾತುರ್ಮಾಸ ಆರಂಭ    

28/07/2021, 21:45

ಮಂಗಳೂರು(reporterkarnataka news): ಕಾಶೀ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರು ಕೊಚ್ಚಿ ತಿರುಮಲ ದೇವಳದಲ್ಲಿ ಚಾತುರ್ಮಾಸ ಆರಂಭಿಸಿದರು

ಶ್ರೀಮದ್ ವಿಜಯೇಂದ್ರ ತೀರ್ಥರು ಅನುಗ್ರಹಿಸಿದ ಧರ್ಮಪೀಠ ಶ್ರೀ ಕಾಶೀಮಠ ಸಂಸ್ಥಾನ. ಪ್ರಥಮ ಮಠ ವಾರಣಾಸಿಯ ಬ್ರಹ್ಮಘಾಟ್ ನಲ್ಲಿದ್ದು ಇಂದು ಸಮಸ್ತ ಭಾಗದಲ್ಲಿ ಶಾಖಾ ಮಠಗಳಿವೆ.

ಗೌಡ ಸಾರಸ್ವತ ಬ್ರಾಹ್ಮಣ ಕಾಶೀಮಠೀಯ ಶಿಷ್ಯ ವರ್ಗದವರಿಗೆ ಅಭಿಮಾನ ಗೌರವದ ಸಂಗತಿ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗವರ ಪ್ಲವ ನಾಮ ಸಂವಸ್ಸರದ ಚಾತುರ್ಮಾಸ ವ್ರತ ಆರಂಭಿಸುವುದು ಆಗಿದೆ.


 ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ದೇವಾಲಗಳಲ್ಲೊಂದಾದ ಕೇರಳ ರಾಜ್ಯದ ಕೊಚ್ಚಿಯಲ್ಲಿರುವ ಕೊಚ್ಚಿ ತಿರುಮಲ ದೇವಳದಲ್ಲಿ ಸ್ಥಾನಾರಾಧ್ಯ ಶ್ರೀವ್ಯಾಸರಘುಪತಿ ನರಸಿಂಹರಾದಿ ಪರಿವಾರ ದೇವತೆಗಳೊಂದಿಗೆ ವೈಭವಪೂರ್ಣ ಪೂಜ-ಪುರಸ್ಕಾರ ನಿತ್ಯಭಜನೆ ಸ್ತುತ್ರಪಾಠ-ವೇದಾದಿ ಪಾರಾಯಣಗಳೊಂದಿಗೆ ಶ್ರೀಗಳು ಚಾತುರ್ಮಾಸ ಪ್ರಾರಂಭಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು