12:08 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವಿನ ಸೆರೆ: ಕಳಸದಲ್ಲಿ ಕಂಡು ಬಂದ ಅಳಿವಿನಂಚಿನಲ್ಲಿರುವ ಉರಗ

07/10/2023, 23:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವನ್ನು ಕಾಫಿನಾಡ ಕಳಸದಲ್ಲಿ ಸೆರೆ ಹಿಡಿಯಲಾಗಿದೆ. ಇದು ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವವು ಆಗಿದೆ.
ಪಶ್ಚಿಮ ಘಟ್ಟದಲ್ಲಿರುವ ಅಳಿವಿನಂಚಿನ ಉರಗದ ಸಂತತಿಗೆ ಇದು ಸೇರುತ್ತದೆ. ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ ಉರಗ ಇದಾಗಿದೆ.


ಕಳಸ ತಾಲೂಕಿನ ಕಳಸೇಶ್ವರ ದೇವಸ್ಥಾನದ ಬಳಿ ಈ ಅಪರೂಪದ ಹಾವನ್ನು ಹಿಡಿಯಲಾಗಿದೆ.
ದೇವಸ್ಥಾನದ ಪಕ್ಕದ ಚಂದ್ರು ಭಟ್ ಮನೆಯ ಅಂಗಳದಲ್ಲಿದ್ದ ಬ್ಯಾಂಬೋ ಪಿಟ್ ವೈಫರ್ ಹಾವು ಕಂಡು ಬಂದಿತ್ತು.
ಹೆಚ್ಚಾಗಿ ಈ ಹಾವು ಬಿದಿರಿನ ಬಂಬಿನಲ್ಲಿ ವಾಸವಿರುವ ಕಾರಣ ಬ್ಯಾಂಬೋ ಪಿಟ್ ವೈಫರ್ ಹಾವು ಎಂದು ಕರೆಯುತ್ತಾರೆ.
ಈ ಹಾವು ಕಡಿದರೆ ಸಾಯುವುದಿಲ್ಲ, ಮತ್ತಿನಲ್ಲಿದ್ದು, ಜ್ಞಾನ ತಪ್ಪುತ್ತಾರೆ. ಅಪರೂಪದ ಹಾವಿನ ಸೌಂದರ್ಯ ನೋಡಿ
ಸ್ಥಳಿಯರು ಖುಷಿ ಪಟ್ಟಿದ್ದಾರೆ.ಅಪರೂಪದ ಹಾವನ್ನ ಸೆರೆ ಹಿಡಿದ ರಿಜ್ವಾನ್ ಅರಣ್ಯಕ್ಕೆ ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು