1:08 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ರೈತರಿಗೆ 7 ತಾಸು ಕರೆಂಟ್ ನೀಡದಿದ್ದರೆ ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ: ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ

12/10/2023, 15:45

ಚಿಕ್ಕಬಳ್ಳಾಪುರ(reporterkarnataka.com): ಕರೆಂಟ್ ಕೊಡುವುದು ಸರಕಾರದ ಕರ್ತವ್ಯ. ಅದು ಅವರದ್ದೇನು ಉಪಕಾರ ಅಲ್ಲ.
ಸರಕಾರ ರೈತರಿಗೆ 7 ತಾಸು ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ‌ಕಚೇರಿಗಳಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಾಜಿ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ನಡೆದ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ಧಾರೆ.
ಈಗ ಇಂಧನ ಇಲಾಖೆ ಯಾವ ರೀತಿ ಕೆಲಸ ಮಾಡುತ್ತಿದೆ ಅಂತ ಅಧಿಕಾರಿಗಳನ್ನು ಕೇಳಿ ಹೇಳುತ್ತಾರೆ. ನಾನು ಅಧಿಕಾರದಲ್ಲಿದ್ದಾಗ ವಿದ್ಯುತ್ ಇಲಾಖೆಗೆ 10 ಸಾವಿರ ಕೊಟಿ ರೂ. ನೀಡಿದ್ದೆ. ಇವರು ಯಾವುದೇ ಅನುದಾನ ನೀಡಿಲ್ಲ. ಅನುದಾನ ನೀಡಲು ಇವರ ಬಳಿ ಹಣ ಇಲ್ಲ. ಕಲ್ಲಿದ್ದಲು ಖರೀದಿಸಲು ಹಣ ಇಲ್ಲ. ಸರ್ಕಾರದವರು ರೈತರಿಗೆ ಕೇವಲ ಎರಡು ತಾಸು ಕರೆಂಟ್ ಕೊಡುತ್ತಿದ್ದಾರೆ. ಮೂರು ತಿಂಗಳಲ್ಲಿ ಎರಡು ಬಾರಿ ಕರೆಂಟ್ ಬಿಲ್ ಹೆಚ್ಚಿಸಿದ್ದು, ಇದು ರೈತ ವಿರೊಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು