2:40 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು ಮೈದಾನದಲ್ಲಿ ‘ನನ್ನ ಮಣ್ಣು ನನ್ನ ದೇಶ’ ಅಮೃತ ಕಳಶ ಯಾತ್ರೆ ಕಾರ್ಯಕ್ರಮ

12/10/2023, 21:36

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಬಂಟ್ವಾಳ ತಾಲೂಕು ಪಂಚಾಯತ್ , ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ “ನನ್ನ ಮಣ್ಣು ನನ್ನ ದೇಶ ” ಅಮೃತ ಕಳಶ ಯಾತ್ರೆ ಕಾರ್ಯಕ್ರಮ ಕಾಲೇಜಿನ ಮೈದಾನದಲ್ಲಿ ಜರುಗಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಲತಾ ಫೆರ್ನಾಂಡಿಸ್ ಎ.ಸಿ., ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತಾ ಎ, ಸುರೇಶ್ ರೈ ಸೂಡಿಮುಳ್ಳು, (ಪ್ರಧಾನ ಕಾರ್ಯದರ್ಶಿ ರಾಜ್ಯ ಯುವಜನ ಒಕ್ಕೂಟ ಬೆಂಗಳೂರು), ಶ್ರೀಕಾಂತ್ ಪೂಜಾರಿ ಬಿರಾವು (ಜಿಲ್ಲಾ ತರಬೇತುದಾರರು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ), ಸುಬ್ರಹ್ಮಣ್ಯ ಕರಂಬಾರು (ಗೌರವ ಅಧ್ಯಕ್ಷರು ತಾಲೂಕು ಯುವಜನ ಒಕ್ಕೂಟ ಪುತ್ತೂರು), ಶ್ರೀ ನಿಧಿಶ್ (ತಾಲೂಕು ಪ್ರತಿನಿಧಿ ನೆಹರು ಯುವ ಕೇಂದ್ರ ಮಂಗಳೂರು), ಗುರುಪ್ರಿಯ ಕಾಮತ್, (ಸಾಂಸ್ಕೃತಿಕ ಕಾರ್ಯದರ್ಶಿ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು), ವಿಶ್ವನಾಥ (ಸಹಾಯಕ ನಿರ್ದೇಶಕರು ತಾಲೂಕು ಪಂಚಾಯತ್ ಬಂಟ್ವಾಳ), ಶಾಂಭವಿ ಎಸ್. ರಾವ್ (ಮ್ಯಾನೇಜರ್), ಸಿಬ್ಬಂದಿಗಳಾದ ಚಂದ್ರಾವತಿ, ಪ್ರಶಾಂತ್, ಮುರಳೀಧರ, ಟ್ರೆಸ್ಸಿ ರೋಡ್ರಿಗಸ್, ಮನೋರಂಜನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಮೃತ ಕಳಶದೊಂದಿಗೆ ಜಾಥಾವನ್ನು ಮಾಡಲಾಯಿತು. ಇದರಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿಗಳು, ಯುವಜನ ಒಕ್ಕೂಟ, ರಾಷ್ಟ್ರೀಯ ಸ್ವಯಂಸೇವಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು