4:59 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು ಮೈದಾನದಲ್ಲಿ ‘ನನ್ನ ಮಣ್ಣು ನನ್ನ ದೇಶ’ ಅಮೃತ ಕಳಶ ಯಾತ್ರೆ ಕಾರ್ಯಕ್ರಮ

12/10/2023, 21:36

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಬಂಟ್ವಾಳ ತಾಲೂಕು ಪಂಚಾಯತ್ , ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ “ನನ್ನ ಮಣ್ಣು ನನ್ನ ದೇಶ ” ಅಮೃತ ಕಳಶ ಯಾತ್ರೆ ಕಾರ್ಯಕ್ರಮ ಕಾಲೇಜಿನ ಮೈದಾನದಲ್ಲಿ ಜರುಗಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಲತಾ ಫೆರ್ನಾಂಡಿಸ್ ಎ.ಸಿ., ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತಾ ಎ, ಸುರೇಶ್ ರೈ ಸೂಡಿಮುಳ್ಳು, (ಪ್ರಧಾನ ಕಾರ್ಯದರ್ಶಿ ರಾಜ್ಯ ಯುವಜನ ಒಕ್ಕೂಟ ಬೆಂಗಳೂರು), ಶ್ರೀಕಾಂತ್ ಪೂಜಾರಿ ಬಿರಾವು (ಜಿಲ್ಲಾ ತರಬೇತುದಾರರು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ), ಸುಬ್ರಹ್ಮಣ್ಯ ಕರಂಬಾರು (ಗೌರವ ಅಧ್ಯಕ್ಷರು ತಾಲೂಕು ಯುವಜನ ಒಕ್ಕೂಟ ಪುತ್ತೂರು), ಶ್ರೀ ನಿಧಿಶ್ (ತಾಲೂಕು ಪ್ರತಿನಿಧಿ ನೆಹರು ಯುವ ಕೇಂದ್ರ ಮಂಗಳೂರು), ಗುರುಪ್ರಿಯ ಕಾಮತ್, (ಸಾಂಸ್ಕೃತಿಕ ಕಾರ್ಯದರ್ಶಿ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು), ವಿಶ್ವನಾಥ (ಸಹಾಯಕ ನಿರ್ದೇಶಕರು ತಾಲೂಕು ಪಂಚಾಯತ್ ಬಂಟ್ವಾಳ), ಶಾಂಭವಿ ಎಸ್. ರಾವ್ (ಮ್ಯಾನೇಜರ್), ಸಿಬ್ಬಂದಿಗಳಾದ ಚಂದ್ರಾವತಿ, ಪ್ರಶಾಂತ್, ಮುರಳೀಧರ, ಟ್ರೆಸ್ಸಿ ರೋಡ್ರಿಗಸ್, ಮನೋರಂಜನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಮೃತ ಕಳಶದೊಂದಿಗೆ ಜಾಥಾವನ್ನು ಮಾಡಲಾಯಿತು. ಇದರಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿಗಳು, ಯುವಜನ ಒಕ್ಕೂಟ, ರಾಷ್ಟ್ರೀಯ ಸ್ವಯಂಸೇವಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು