3:23 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು ಮೈದಾನದಲ್ಲಿ ‘ನನ್ನ ಮಣ್ಣು ನನ್ನ ದೇಶ’ ಅಮೃತ ಕಳಶ ಯಾತ್ರೆ ಕಾರ್ಯಕ್ರಮ

12/10/2023, 21:36

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಬಂಟ್ವಾಳ ತಾಲೂಕು ಪಂಚಾಯತ್ , ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ “ನನ್ನ ಮಣ್ಣು ನನ್ನ ದೇಶ ” ಅಮೃತ ಕಳಶ ಯಾತ್ರೆ ಕಾರ್ಯಕ್ರಮ ಕಾಲೇಜಿನ ಮೈದಾನದಲ್ಲಿ ಜರುಗಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಲತಾ ಫೆರ್ನಾಂಡಿಸ್ ಎ.ಸಿ., ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತಾ ಎ, ಸುರೇಶ್ ರೈ ಸೂಡಿಮುಳ್ಳು, (ಪ್ರಧಾನ ಕಾರ್ಯದರ್ಶಿ ರಾಜ್ಯ ಯುವಜನ ಒಕ್ಕೂಟ ಬೆಂಗಳೂರು), ಶ್ರೀಕಾಂತ್ ಪೂಜಾರಿ ಬಿರಾವು (ಜಿಲ್ಲಾ ತರಬೇತುದಾರರು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ), ಸುಬ್ರಹ್ಮಣ್ಯ ಕರಂಬಾರು (ಗೌರವ ಅಧ್ಯಕ್ಷರು ತಾಲೂಕು ಯುವಜನ ಒಕ್ಕೂಟ ಪುತ್ತೂರು), ಶ್ರೀ ನಿಧಿಶ್ (ತಾಲೂಕು ಪ್ರತಿನಿಧಿ ನೆಹರು ಯುವ ಕೇಂದ್ರ ಮಂಗಳೂರು), ಗುರುಪ್ರಿಯ ಕಾಮತ್, (ಸಾಂಸ್ಕೃತಿಕ ಕಾರ್ಯದರ್ಶಿ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು), ವಿಶ್ವನಾಥ (ಸಹಾಯಕ ನಿರ್ದೇಶಕರು ತಾಲೂಕು ಪಂಚಾಯತ್ ಬಂಟ್ವಾಳ), ಶಾಂಭವಿ ಎಸ್. ರಾವ್ (ಮ್ಯಾನೇಜರ್), ಸಿಬ್ಬಂದಿಗಳಾದ ಚಂದ್ರಾವತಿ, ಪ್ರಶಾಂತ್, ಮುರಳೀಧರ, ಟ್ರೆಸ್ಸಿ ರೋಡ್ರಿಗಸ್, ಮನೋರಂಜನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಮೃತ ಕಳಶದೊಂದಿಗೆ ಜಾಥಾವನ್ನು ಮಾಡಲಾಯಿತು. ಇದರಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿಗಳು, ಯುವಜನ ಒಕ್ಕೂಟ, ರಾಷ್ಟ್ರೀಯ ಸ್ವಯಂಸೇವಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು