9:02 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು ಮೈದಾನದಲ್ಲಿ ‘ನನ್ನ ಮಣ್ಣು ನನ್ನ ದೇಶ’ ಅಮೃತ ಕಳಶ ಯಾತ್ರೆ ಕಾರ್ಯಕ್ರಮ

12/10/2023, 21:36

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಬಂಟ್ವಾಳ ತಾಲೂಕು ಪಂಚಾಯತ್ , ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ “ನನ್ನ ಮಣ್ಣು ನನ್ನ ದೇಶ ” ಅಮೃತ ಕಳಶ ಯಾತ್ರೆ ಕಾರ್ಯಕ್ರಮ ಕಾಲೇಜಿನ ಮೈದಾನದಲ್ಲಿ ಜರುಗಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಲತಾ ಫೆರ್ನಾಂಡಿಸ್ ಎ.ಸಿ., ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತಾ ಎ, ಸುರೇಶ್ ರೈ ಸೂಡಿಮುಳ್ಳು, (ಪ್ರಧಾನ ಕಾರ್ಯದರ್ಶಿ ರಾಜ್ಯ ಯುವಜನ ಒಕ್ಕೂಟ ಬೆಂಗಳೂರು), ಶ್ರೀಕಾಂತ್ ಪೂಜಾರಿ ಬಿರಾವು (ಜಿಲ್ಲಾ ತರಬೇತುದಾರರು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ), ಸುಬ್ರಹ್ಮಣ್ಯ ಕರಂಬಾರು (ಗೌರವ ಅಧ್ಯಕ್ಷರು ತಾಲೂಕು ಯುವಜನ ಒಕ್ಕೂಟ ಪುತ್ತೂರು), ಶ್ರೀ ನಿಧಿಶ್ (ತಾಲೂಕು ಪ್ರತಿನಿಧಿ ನೆಹರು ಯುವ ಕೇಂದ್ರ ಮಂಗಳೂರು), ಗುರುಪ್ರಿಯ ಕಾಮತ್, (ಸಾಂಸ್ಕೃತಿಕ ಕಾರ್ಯದರ್ಶಿ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು), ವಿಶ್ವನಾಥ (ಸಹಾಯಕ ನಿರ್ದೇಶಕರು ತಾಲೂಕು ಪಂಚಾಯತ್ ಬಂಟ್ವಾಳ), ಶಾಂಭವಿ ಎಸ್. ರಾವ್ (ಮ್ಯಾನೇಜರ್), ಸಿಬ್ಬಂದಿಗಳಾದ ಚಂದ್ರಾವತಿ, ಪ್ರಶಾಂತ್, ಮುರಳೀಧರ, ಟ್ರೆಸ್ಸಿ ರೋಡ್ರಿಗಸ್, ಮನೋರಂಜನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಮೃತ ಕಳಶದೊಂದಿಗೆ ಜಾಥಾವನ್ನು ಮಾಡಲಾಯಿತು. ಇದರಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿಗಳು, ಯುವಜನ ಒಕ್ಕೂಟ, ರಾಷ್ಟ್ರೀಯ ಸ್ವಯಂಸೇವಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು