8:40 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜು ಮೈದಾನದಲ್ಲಿ ‘ನನ್ನ ಮಣ್ಣು ನನ್ನ ದೇಶ’ ಅಮೃತ ಕಳಶ ಯಾತ್ರೆ ಕಾರ್ಯಕ್ರಮ

12/10/2023, 21:36

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಬಂಟ್ವಾಳ ತಾಲೂಕು ಪಂಚಾಯತ್ , ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ “ನನ್ನ ಮಣ್ಣು ನನ್ನ ದೇಶ ” ಅಮೃತ ಕಳಶ ಯಾತ್ರೆ ಕಾರ್ಯಕ್ರಮ ಕಾಲೇಜಿನ ಮೈದಾನದಲ್ಲಿ ಜರುಗಿತು.


ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಡಾ. ಲತಾ ಫೆರ್ನಾಂಡಿಸ್ ಎ.ಸಿ., ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತಾ ಎ, ಸುರೇಶ್ ರೈ ಸೂಡಿಮುಳ್ಳು, (ಪ್ರಧಾನ ಕಾರ್ಯದರ್ಶಿ ರಾಜ್ಯ ಯುವಜನ ಒಕ್ಕೂಟ ಬೆಂಗಳೂರು), ಶ್ರೀಕಾಂತ್ ಪೂಜಾರಿ ಬಿರಾವು (ಜಿಲ್ಲಾ ತರಬೇತುದಾರರು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ), ಸುಬ್ರಹ್ಮಣ್ಯ ಕರಂಬಾರು (ಗೌರವ ಅಧ್ಯಕ್ಷರು ತಾಲೂಕು ಯುವಜನ ಒಕ್ಕೂಟ ಪುತ್ತೂರು), ಶ್ರೀ ನಿಧಿಶ್ (ತಾಲೂಕು ಪ್ರತಿನಿಧಿ ನೆಹರು ಯುವ ಕೇಂದ್ರ ಮಂಗಳೂರು), ಗುರುಪ್ರಿಯ ಕಾಮತ್, (ಸಾಂಸ್ಕೃತಿಕ ಕಾರ್ಯದರ್ಶಿ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು), ವಿಶ್ವನಾಥ (ಸಹಾಯಕ ನಿರ್ದೇಶಕರು ತಾಲೂಕು ಪಂಚಾಯತ್ ಬಂಟ್ವಾಳ), ಶಾಂಭವಿ ಎಸ್. ರಾವ್ (ಮ್ಯಾನೇಜರ್), ಸಿಬ್ಬಂದಿಗಳಾದ ಚಂದ್ರಾವತಿ, ಪ್ರಶಾಂತ್, ಮುರಳೀಧರ, ಟ್ರೆಸ್ಸಿ ರೋಡ್ರಿಗಸ್, ಮನೋರಂಜನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಮೃತ ಕಳಶದೊಂದಿಗೆ ಜಾಥಾವನ್ನು ಮಾಡಲಾಯಿತು. ಇದರಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿಗಳು, ಯುವಜನ ಒಕ್ಕೂಟ, ರಾಷ್ಟ್ರೀಯ ಸ್ವಯಂಸೇವಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು