8:25 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ನೆರೆ ಪೀಡಿತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ

29/07/2021, 19:10

ಅಂಕೋಲಾ(ReporterKarnataka.com)

ಉತ್ತರ ಕನ್ನಡದ ನೆರೆ ಪಿಡೀತ ಪ್ರದೇಶಕ್ಕೆ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದರು.

ಗಂಗಾವಳಿ ನದಿಯ ನೆರೆಯಿಂದ ಹಾನಿಗೋಳಗಾದ ಕಲ್ಲೇಶ್ವರ ಸೇತುವೆಯ ಪರಿಶೀಲನೆ ನಡೆಸಿದ ಅವರು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂ ಕೂಸಿತ ಕಳೆದ ಹಲವು ವರ್ಷಗಳಿಂದ ಆಗುತ್ತದೆ. ತಜ್ಞರ ತಂಡ ಕಳುಹಿಸಿ ಅಧ್ಯಯನ ನಡೆಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಗಂಗಾವಳಿ ಕಲ್ಲೇಶ್ವರ ಸೆತುವೆಯ ಹಾನಿ ಪರಿಶೀಲನೆ ಬಳಿಕ ಅಂಕೋಲಾ ಶಿರೂರು ನೆರೆ ಪಿಡೀತ ಪ್ರದೇಶವನ್ನು ಭೇಟಿ ನೀಡಿ ಅಲ್ಲಿಯ ಕಾಳಜಿ ಕೇಂದ್ರಕ್ಕೆ ಭೇಟಿ ನಿಡಿದರು. ಅಲ್ಲಿಯ ಸಂತ್ರಸ್ತರಿಗೆ ಸಾಂತ್ವಾನ ಹೇಳಿದ್ದಾರೆ. ಗಂಗಾವಳಿ ನೆರೆ ಹಾವಳಿಯಿಂದ ಬಹಳಷ್ಟು ಹಾನಿ ಉಂಟಾಗಿದೆ. ಕೃಷಿ, ಮನೆ, ಸಾರ್ವಜನಿಕರ ಆಸ್ತಿ ಹಾನಿಗೊಳಗಾಗಿದ್ದು ಪರಿವಾರಕ್ಕೆ ಎನ್ ಡಿ ಆರ್ ಎಫ್ ಬಳಿ ಹಣ ಅಭಾವವಿದೆ ಜಿಲ್ಲಾಡಳಿತ ಬಳಿ ಹಣವಿದೆ. ಸರಕಾರವು ನೆರವು ನಿಡಿ ಎಲ್ಲಾ ಸಂತ್ತಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆಯನ್ನು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು