2:02 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ನಿಲ್ಲಿಸಿದ್ದ ಮಿನಿ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಗೂಡ್ಸ್ ಲಾರಿ ಡಿಕ್ಕಿ: ಎರಡೂ ವಾಹನಗಳು ಜಖಂ

20/10/2023, 14:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಬದಿ ನಿಲ್ಲಿಸಿದ್ದ ಮಿನಿ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ
ಗೂಡ್ಸ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಗೂಡ್ಸ್ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ಬಣಕಲ್ ನಲ್ಲಿ ನಡೆದಿದೆ.
ನಿದ್ರೆ ಬರುತ್ತಿದ್ದೆ ಅಂತಾ ರಸ್ತೆ ಬದಿಗೆ ನಿಲ್ಲಿಸಿ ಚಾಲಕ ಮಿನಿ ಗೂಡ್ಸ್ ನಲ್ಲೇ ಮಲಗಿದ್ದರು. ಈ ಸಂದರ್ಭದಲ್ಲಿ ಅಶೋಕ್ ಲೈಲ್ಯಾಂಡ್ ಲಾರಿ ಚಾಲಕ ವೇಗವಾಗಿ ಬಂದು ನಿದ್ರೆಯಲ್ಲಿ ಹಿಂಬದಿಗೆ ಹೊಡೆದ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಫುಲ್ ಜಖಂಗೊಂಡಿವೆ.

ಬೆಂಗಳೂರಿನಿಂದ ಮಂಗಳೂರಿಗೆ ಪ್ರೊಫೆಷನಲ್ ಕೋರಿಯರ್ ತೆಗೆದುಕೊಂಡು ಹೋಗುತ್ತಿದ್ದ ಲಾರಿ ಬೇಲೂರಿನಿಂದ ಮೂಡಬಿದ್ರೆಗೆ ಫೀಡ್ಸ್ ಲೋಡಾಗಿದ್ದ ಗೂಡ್ಸ್ ಮಿನಿ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು