8:03 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯ ಕಚೇರಿಯಲ್ಲಿ ಆಯುಧ ಪೂಜೆ: ವಲಯ ಆಯುಕ್ತೆ ವಾಣಿ ಆಳ್ವ ಉಪಸ್ಥಿತಿ

20/10/2023, 21:47

ಸುರತ್ಕಲ್(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಆಯುಧ ಪೂಜೆಯು ವಲಯ ಆಯುಕ್ತರಾದ ವಾಣಿ ಆಳ್ವ ಅವರ ನೇತೃತ್ವದಲ್ಲಿ ನಡೆಯಿತು.


ಪ್ರತಿ ವರ್ಷದಂತೆ ಧಾರ್ಮಿಕ ವಿಧಿ ವಿಧಾನಗಳ ಮೂಲಕ ವಿಧ್ಯುಕ್ತವಾಗಿ ಆಯುಧ ಪೂಜೆ ನೆರವೇರಿಸಲಾಯಿತು. ಪಾಲಿಕೆ ಸುರತ್ಕಲ್ ವಲಯ ಆಯುಕ್ತರಾದ ವಾಣಿ ಆಳ್ವ, ಕಂದಾಯ ಅಧಿಕಾರಿ ಮೂರ್ತಿ,ಸಹಾಯಕ ಕಂದಾಯಾಧಿಕಾರಿ ದೇವೇಂದ್ರಪ್ಪ ಪರಾರಿ, ಸುಪರಿಟೆಂಡೆಂಟ್ ಮೀರಾ, ಸಹಾಯಕ ನಗರ ಯೋಜನಾಧಿಕಾರಿ ಲಾವಣ್ಯ, ಇಂಜಿನಿಯರ್ ವಿನೋದ್ ಕುಮಾರ್, ಕಂದಾಯ ನಿರೀಕ್ಷಕ ಯಾದವ ಹೊಸಬೆಟ್ಟು, ಸಮುದಾಯ ಸಂಘಟಕರಾದ ಸೋನಿಯಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು