7:03 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸಜ್ಜನ ರಾಜಕಾರಣಿ ದಿವಂಗತ ಅನಂತ ಕುಮಾರ್ ಪುತ್ರಿ ಏನು ಟ್ವೀಟ್ ಮಾಡಿದರು ಗೊತ್ತೇ?: ಮುಂದಕ್ಕೆ ಓದಿ! 

30/07/2021, 10:55

ಬೆಂಗಳೂರು(reporterkarnataka.com): ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರು ಬಿಜೆಪಿಯ ಸರಳ, ಸಜ್ಜನ, ಪ್ರಾಮಾಣಿಕ ನಾಯಕರಲ್ಲಿ ಒಬ್ಬರಾಗಿದ್ದರು. ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರು ಕೂಡ ಪತಿಯ ಹಾದಿಯಲ್ಲೇ ಮುಂದುವರಿಯುತ್ತಿದ್ದಾರೆ. ಅನಂತ ಕುಮಾರ್ ಅವರ ಪುತ್ರಿ ವಿಜೇತಾ ಈಗ ಸುದ್ದಿಯಲ್ಲಿದ್ದಾರೆ. ಟ್ವೀಟ್ ಮಾಡುವ ಮೂಲಕ ಅವರು ರಾಜ್ಯ ಗಮನ ಸೆಳೆದಿದ್ದಾರೆ.

ಅದೇನು ಅಂದ್ರೆ ‘ಜೆಡಿಎಸ್ ಇನ್ನೂ ಬಲವಾದ ರಾಜಕೀಯ ಶಕ್ತಿಯಾಗಿದೆ’ ಎಂಬ ಟ್ವೀಟ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

‘ಕರ್ನಾಟಕದ ರಾಜಕೀಯ ನಿಜವಾಗಿಯೂ ಏಕೆ ಆಸಕ್ತಿದಾಯಕವಾಗಿದೆ? ಎಂದು ಟ್ವೀಟ್ ನಲ್ಲಿ ಪ್ರಶ್ನಿಸಿರುವ ಅವರು ಜೆಡಿಎಸ್ ಇನ್ನೂ ಬಲವಾದ ರಾಜಕೀಯ ಶಕ್ತಿಯಾಗಿದೆ’ ಎಂದು ತನ್ನ ಅಭಿಪ್ರಾಯವನ್ನು ಬಹಿರಂಗಪಡಿಸಿದ್ದಾರೆ.
ವಿಜೇತಾ ಅವರ ಈ ಟ್ವೀಟ್ ಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಜೆಡಿಎಸ್ 

ಮೈಸೂರು ಮತ್ತು ಮಂಡ್ಯ ಜಿಲ್ಲೆಗೆ ಸೀಮಿತವಾಗಿದೆ ಎಂದು ಖಾರವಾಗಿ ಎಂದು ಪ್ರತಿಕ್ರಿಯಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು