4:11 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

Good News| ಕಡೆಗೂ ಮರವೂರು ಹಳೆ ಸೇತುವೆ ಸಂಚಾರಕ್ಕೆ ಅಸ್ತು, ಘನ ವಾಹನಗಳ ಸಂಚಾರಕ್ಕೂ ಗ್ರೀನ್ ಸಿಗ್ನಲ್

30/07/2021, 15:47

ಮಂಗಳೂರು(reporterkarnataka.com)
ಚಿತ್ರಗಳು : ಪ್ರಸಾದ್ ಕೊಳಂಬೆ
ಮಂಗಳೂರು ನಗರದ ಪ್ರಮುಖ ಸಂಪರ್ಕ ಕೊಂಡಿ ನವೀಕೃತ ಮರವೂರು ಸೇತುವೆಯ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಮಧ್ಯಾಹ್ನ ನಡೆಯಿತು.


ಶಾಸಕ ಉಮಾನಾಥ ಕೋಟ್ಯಾನ್, ಮುಗ್ರೋಡಿ ಕನ್ಸ್ಟ್ರಕ್ಷನ್ ಮಾಲೀಕ ಮುಗ್ರೋಡಿ ಸುಧಾಕರ್ ಶೆಟ್ಟಿ, ಸ್ಥಳೀಯ ಮುಖಂಡರು ಹಾಗೂ ಎಂಜಿನಿಯರ್‌ಗಳು ಕಾಯಿ ಒಡೆದು ಸೇತುವೆ ಸಂಚಾರಕ್ಕೆ ಚಾಲನೆ ನೀಡಿದರು.


ಬಳಿಕ ಮಾತಾಡಿದ ಶಾಸಕ ಉಮಾನಾಥ ಕೋಟ್ಯಾನ್, ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಘನ ವಾಹನಗಳಿಗೂ ಸೇತುವೆ ಸಂಚಾರಕ್ಕೆ ಯೋಗ್ಯವಾಗಿದೆ, ನೂತನ ಸೇತುವೆ ನಿರ್ಮಾಣದ ವರೆಗೂ ಇದರ ಕಾರ್ಯ ಧಕ್ಷತೆ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು