4:52 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

Good News| ಕಡೆಗೂ ಮರವೂರು ಹಳೆ ಸೇತುವೆ ಸಂಚಾರಕ್ಕೆ ಅಸ್ತು, ಘನ ವಾಹನಗಳ ಸಂಚಾರಕ್ಕೂ ಗ್ರೀನ್ ಸಿಗ್ನಲ್

30/07/2021, 15:47

ಮಂಗಳೂರು(reporterkarnataka.com)
ಚಿತ್ರಗಳು : ಪ್ರಸಾದ್ ಕೊಳಂಬೆ
ಮಂಗಳೂರು ನಗರದ ಪ್ರಮುಖ ಸಂಪರ್ಕ ಕೊಂಡಿ ನವೀಕೃತ ಮರವೂರು ಸೇತುವೆಯ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ಮಧ್ಯಾಹ್ನ ನಡೆಯಿತು.


ಶಾಸಕ ಉಮಾನಾಥ ಕೋಟ್ಯಾನ್, ಮುಗ್ರೋಡಿ ಕನ್ಸ್ಟ್ರಕ್ಷನ್ ಮಾಲೀಕ ಮುಗ್ರೋಡಿ ಸುಧಾಕರ್ ಶೆಟ್ಟಿ, ಸ್ಥಳೀಯ ಮುಖಂಡರು ಹಾಗೂ ಎಂಜಿನಿಯರ್‌ಗಳು ಕಾಯಿ ಒಡೆದು ಸೇತುವೆ ಸಂಚಾರಕ್ಕೆ ಚಾಲನೆ ನೀಡಿದರು.


ಬಳಿಕ ಮಾತಾಡಿದ ಶಾಸಕ ಉಮಾನಾಥ ಕೋಟ್ಯಾನ್, ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಘನ ವಾಹನಗಳಿಗೂ ಸೇತುವೆ ಸಂಚಾರಕ್ಕೆ ಯೋಗ್ಯವಾಗಿದೆ, ನೂತನ ಸೇತುವೆ ನಿರ್ಮಾಣದ ವರೆಗೂ ಇದರ ಕಾರ್ಯ ಧಕ್ಷತೆ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು