9:34 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಮಂಗಳೂರು: ವೀಸಾ ಅವಧಿ ಮುಗಿದ ಬಳಿಕ ಅಕ್ರಮ ವಾಸ್ತವ್ಯ: ಇಬ್ಬರು ವಿದೇಶಿ ಪ್ರಜೆಗಳ ಬಂಧನ; ಡಿಟೆನ್ಶನ್ ಸೆಂಟರ್ ಗೆ ವರ್ಗಾವಣೆ

22/10/2023, 18:48

ಮಂಗಳೂರು(reporterkarnataka.com): ವೀಸಾ ಅವಧಿ ಮುಗಿದ ಬಳಿಕ ಅಕ್ರಮವಾಗಿ ವಾಸ್ತವ್ಯ ಹೂಡಿದ ಆರೋಪದ ಮೇಲೆ ಇಬ್ಬರು ವಿದೇಶಿ ಪ್ರಜೆಗಳನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿದೇಶಿಯರನ್ನು ನೈಜೀರಿಯಾ ದ ಆ್ಯಂಕಿಟೋಲಾ ಹಾಗೂ ಗಾನಾ ದೇಶದ ಸಲಾಮ್ ಕ್ರಿಸ್ಟಿಯನ್ ಎಂದು ಗುರುತಿಸಲಾಗಿದೆ.
ವೀಸಾ ಅವಧಿ ಮುಗಿದ ಬಳಿವೂ ಮಂಗಳೂರಿನಲ್ಲಿ ವಾಸ್ತವ್ಯವಿದ್ದ ಹಿನ್ನೆಲೆಯಲ್ಲಿ ಈ ಇಬ್ಬರು ವಿದೇಶಿ ಪ್ರಜೆಗಳನ್ನು ನಗರದ ಪೂರ್ವ ಠಾಣೆ ವ್ಯಾಪ್ತಿ ಯಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಬೆಂಗಳೂರಿನ ಫಾರಿನರ್ಸ್ ರೀಜನಲ್ ರಿಜಿಸ್ಟ್ರೇಶನ್ ಆಫೀಸಿಗೆ ಹಾಜರುಪಡಿಸಲಾಗಿದೆ. ಅವರನ್ನು ಬೆಂಗಳೂರಿನ ಡಿಟೆನ್ಶನ್ ಸೆಂಟರ್ ಗೆ ವರ್ಗಾಯಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು