7:26 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಶಿವಮೊಗ್ಗದಲ್ಲಿ ಯೋಗ ಪ್ರದರ್ಶಿಸಿ ನಾಡಿನ ಗಮನ ಸೆಳೆದ ಸ್ಪೀಕರ್ ಖಾದರ್!: 6ನೇ ತರಗತಿಯಲ್ಲೇ ಕರಗತ!!

22/10/2023, 22:47

ಪಲ್ಲವಿ ರಾಮಯ್ಯ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮತ್ತೊಮ್ಮೆ ಸುದ್ದಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಗಣೇಶೋತ್ಸವ ವೇಳೆ ತಾಲೀಮು ಪ್ರದರ್ಶಿಸಿ ಸುದ್ದಿ ಮಾಡಿದ್ದ ಸ್ಪೀಕರ್ ಅವರು ಇದೀಗ ಯೋಗ ಪ್ರದರ್ಶನ ನೀಡುವ ಮೂಲಕ ನಾಡಿನ ಗಮನ ಸೆಳೆದಿದ್ದಾರೆ.
ಶಿವಮೊಗ್ಗದಲ್ಲಿ ನಡೆಯುತ್ತಿರುವ ದಸರಾ ಕಾರ್ಯಕ್ರಮವನ್ನು ಯು.ಟಿ. ಖಾದರ್ ಉದ್ಘಾಟಿಸಿ, ಯೋಗಪಟುಗಳೊಂದಿಗೆ ತಾವು ಕೂಡ ಯೋಗ ಮಾಡಿದ್ದಾರೆ. ಖಾದರ್ ಅವರು ಹೆಚ್ಚು ಕಡಿಮೆ ಎಲ್ಲಾ ಆಸನಗಳನ್ನು ಲೀಲಾಜಾಲವಾಗಿ ಮಾಡಿ ಶಿವಮೊಗ್ಗ ಮಾತ್ರವಲ್ಲ, ಇಡೀ ನಾಡಿನ ಗಮನ ಸೆಳೆದಿದ್ದಾರೆ.
ನನ್ನ ಬಾಲ್ಯಾವಸ್ಥೆಯಲ್ಲೇ 6ನೇ ತರಗತಿಯಿಂದ ನಾನು ಯೋಗಾಸನ ಮಾಡುತ್ತಿದ್ದೇನೆ.
ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು.ಯೋಗವನ್ನು ಎಲ್ಲರು ಮಾಡಬೇಕು ಎಂದು ಹೇಳಿದ್ದಾರೆ.
ನನ್ನ ಅಜ್ಜ (ತಾಯಿಯ ತಂದೆ) ಅವರು ಯೋಗ ಗುರುವಿಗೆ ಮನೆಗೆ ಬಂದು ಕಲಿಸಿಕೊಡುವಂತೆ ಕರೆಯುತ್ತಿದ್ದರು. ಇದರಿಂದ ಯೋಗ ನನಗೆ ಕಲಿಯಲು ಸಾಧ್ಯವಾಯಿತು ಎಂದು ಯು.ಟಿ. ಖಾದರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು