7:08 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಟ್ರಾಫಿಕ್ ಜಾಮ್ ತಡೆಗೆ ಬಸ್ ಚಲಿಸಲು ರಸ್ತೆಯಲ್ಲಿ ಯಲ್ಲೋ ಲೈನ್ ಅಳವಡಿಕೆ: ಡಿಸಿಪಿ ಸಲಹೆಗೆ ಮಂಗಳೂರು ಮೇಯರ್ ಅಸ್ತು

25/10/2023, 13:22

ಮಂಗಳೂರು(reporterkarnataka.com): ನಗರದಲ್ಲಿ ವಿಶೇಷವಾಗಿ ಸ್ಟೇಟ್ ಬ್ಯಾಂಕ್ ನಿಂದ ಹಂಪನಕಟ್ಟೆ ವರೆಗೆ ಟ್ರಾಫಿಕ್ ಜಾಮ್ ಆಗುವುದನ್ನು ತಡೆಯಲು ರಸ್ತೆಯಲ್ಲಿ ಬಸ್ ಚಲಿಸಲು ಯಲ್ಲೋ(ಹಳದಿ)ಲೈನ್ ಹಾಕಲು ಡಿಸಿಪಿ ದಿನೇಶ್ ಕುಮಾರ್ ಸಲಹೆ ಮಾಡಿದ್ದು, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಒಪ್ಪಿಗೆ ಸೂಚಿಸಿದ್ದಾರೆ.


ಚತುಷ್ಪಥದಲ್ಲಿ ಬಸ್ ಗಳು ರಸ್ತೆಯಲ್ಲಿ ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತದೆ. ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್ ಗಳ
ಎಂಟ್ರಿ ಮತ್ತು ಎಕ್ಸಿಟ್ ನಲ್ಲಿ ಹಂಪ್ಸ್ ಆಳವಡಿಸಬೇಕು. ಬಸ್ ಗಳು ಅತೀ ವೇಗವಾಗಿ ಬಸ್ ಸ್ಟಾಂಡಿನೊಳಗೆ ಚಲಿಸುವುದನ್ನು ಇದರಿಂದ ತಡೆಯಲು ಸಾಧ್ಯ ಎಂದು ಡಿಸಿಪಿ ಅಭಿಪ್ರಾಯಪಟ್ಟರು.
ಸರ್ವಿಸ್ ಬಸ್ ನಿಲ್ದಾಣ ಬಳಿಯ ಅನಧಿಕೃತ ಆಟೋರಿಕ್ಷಾ ಪಾರ್ಕಿಂಗ್ ಅನ್ನು ಡಿಸಿಪಿ ಪರಿಶೀಲನೆಗೆ ಸೂಚಿಸಿದರು.

ಶಾಸಕ ಡಿ. ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಮೇಯರ್ ಗಳಾದ ದಿವಾಕರ ಪಾಂಡೇಶ್ವರ, ಪ್ರೇಮಾನಂದ ಶೆಟ್ಟಿ ಜತೆ ಸ್ಟೇಟ್ ಬ್ಯಾಂಕ್ ಬಳಿಯ ಸರ್ವಿಸ್ ಬಸ್ ನಿಲ್ದಾಣ ಸುತ್ತಮುತ್ತಲಿನ ಪ್ರದೇಶಕ್ಕೆ ಡಿಸಿಪಿ ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು