1:36 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ನವರಾತ್ರಿ ದುರ್ಗಾಮಾತಾ ಪೂಜೆ: ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸಂಬಂಧ ಬೆಸೆಯುವ ಬನ್ನಿ ಹಬ್ಬ ಆಚರಣೆ

25/10/2023, 16:51

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿ ದಸರಾ ಹಬ್ಬದ ಅಂಗವಾಗಿ ಅಥಣಿ ಪಟ್ಟಣದ ಶ್ರೀ ಹನುಮಾನ ಮಂದಿರದ ಸಮೀಪದಲ್ಲಿ ಶ್ರೀ ದುರ್ಗಾಮಾತಾ ಪೂಜೆ ಸಮಾರಂಭ ನಡೆಯಿತು.

ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ
ಸವದಿ ಅವರು ಪಾಲ್ಗೊಂಡು ಪೂಜೆ, ಪ್ರಾರ್ಥನೆ ನೆರವೇರಿಸಿದರು.
ನಾಡಿನ ಸಮಸ್ತ ಜನತೆಗೆ ದಸರಾ ವಿಜಯದಶಮಿ ಹಬ್ಬದ ಶುಭಾಶಯ ಕೋರಿದರು. ಈ ಶುಭ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ, ದುರ್ಗಾಮಾತೆ ಸರ್ವರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಪುರಸಭೆ ಸದಸ್ಯರಾದ ರಾಜು ಬುಲಬುಲೆ, ಸಂತೋಷ ಸಾವಡಕರ, ಮುಖಂಡರಾದ ದಿಲೀಪ ಲೋನಾರಿ, ರಾಮನಗೌಡ ಪಾಟೀಲ, ನಿತೀನ ಗೋಂಗಡೆ, ವಿಜಯಸಿಂಗ್ ರಜಪೂತ* ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.
ನಾವು ನೀವು ಬಂಗಾರದ್ಹಾಂಗಿರೋಣ್ರೀ: ದಸರಾ, ವಿಜಯದಶಮಿ, ಸಂಬಂಧ ಬೆಸೆಯುವ ಬನ್ನಿ ಹಬ್ಬದ ನಿಮಿತ್ಯ ಶಾಸಕ ಲಕ್ಷ್ಮಣ
ಸವದಿ ಅವರನ್ನು ಅಥಣಿ
ಕ್ಷೇತ್ರದ ವಿವಿಧ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು, ಸಾರ್ವಜನಿಕರು ಭೇಟಿ ಮಾಡಿ ಪರಸ್ಪರ ಬನ್ನಿ ಕೊಟ್ಟು “ನಾವು ನೀವು ಬಂಗಾರದ್ಹಾಂಗಿರೋಣ್ರೀ”..ಎಂದು ಹಬ್ಬದ ಶುಭಾಶಯ ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು