12:59 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಅಥಣಿ ಗ್ರಾಮೀಣ ಭಾಗದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ: ಚುನಾಯಿತ ಪ್ರತಿನಿಧಿಗಳ ಸಹಕಾರಕ್ಕೆ ಕೋರಿಕೆ

30/07/2021, 18:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಗ್ರಾಮೀಣ ಭಾಗದ ರಸ್ತೆಗಳು ಅಚ್ಚುಕಟ್ಟಾಗಿ ಇದ್ದರೆ ಮಾತ್ರ ಸಾರ್ವಜನಿಕರು  ಸುಲಭವಾಗಿ ಸಂಚರಿಸಲು ಸಾಧ್ಯ ಹಾಗಾಗಿ ಅಥಣಿ ಗ್ರಾಮೀಣ ಭಾಗದ ಎಲ್ಲ ರಸ್ತೆಗಳು ಉತ್ತಮವಾಗಿ ನಿರ್ಮಾಣವಾಗಬೇಕು. ಈ ಕಾರ್ಯಕ್ಕೆ ಎಲ್ಲ ಚುನಾಯಿತ ಪ್ರತಿನಿಧಿಗಳು ಕೈ ಜೋಡಿಸಬೇಕು ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶೇಖರ ಕರಬಸಪ್ಪಗೋಳ ಹೇಳಿದರು.

ಅವರು ಸ್ಥಳೀಯ ಮಸರಗುಪ್ಪಿ ರಸ್ತೆಗೆ ಅಡ್ಡಲಾಗಿ ಅಥಣಿಕರ ವಸತಿ ವರೆಗೆ (ಅಥಣಿ ಗ್ರಾ) ದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ 02.10 ಲಕ್ಷ ರೂ ರಸ್ತೆಗೆ ಮುರುಮ ಹಾಕುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ನಂತರ ಮಾತನಾಡಿದ ಗ್ರಾ.ಪಂ ಸದಸ್ಯ ಪರಶುರಾಮ್ ಸೊಂಕರ್, ನಮ್ಮ ವಾರ್ಡಿನ ಜನತೆ ನನಗೆ ಮತಹಾಕಿ ಗೆಲ್ಲಿಸಿ ಸಾರ್ವಜನಿಕರ ಸೇವೆ ಮಾಡಲು ಅವಕಾಶ ಕೊಟ್ಟಿದ್ದು ಅದಕ್ಕಾಗಿ ಮೊದಲನೇಯ ಕೆಲಸವಾಗಿ ಈ ರಸ್ತೆ ಕಾಮಗಾರಿ ನಂತರ ದಿನಗಳಲ್ಲಿ ವಾರ್ಡಿನ ಎಲ್ಲ ಕೆಲಸ ಮಾಡಿ ಜನರ ಹಿತಕಾಪಾಡುತ್ತೆನೆ ಈ ಕೆಲಸಕ್ಕೆ ಪಂಚಾಯತಿಯ ಎಲ್ಲ ಸದಸ್ಯ, ಅಧ್ಯಕ್ಷ ಹಾಗೂ ಎಲ್ಲ ಅಧಿಕಾರಿಗಳ ಬೆಂಬಲವಿದೆ ಎಂದರು.


ಈ ವೇಳೆ ಜಿಪಂ ಅಭಿಯಂತರ ವೀರಣ್ಣಾ ವಾಲಿ, ಗ್ರಾಪಂ ಸದಸ್ಯ ಪರಶುರಾಮ ಸೋನಕರ, ಭರಮು ಸೋನಕರ, ಅಪ್ಪಾಸಾಬ ಆಲಬಾಳ, ಅರುಣ ಭಾಸಿಂಗಿ, ಸಂಜೀವ ಹಣಮಾಪೂರೆ, ಶಂಕರ ಗಡದೆ, ಮಹಿಬೂಬ ಮಕಾಂದಾರ, ಅಪ್ಪಾಸಾಬ ಕೋರಿಶೇಟ್ಟಿ, ಗ್ರಾ‌ಪಂ ಅಭಿವೃದ್ದಿ ಅಧಿಕಾರಿ ಸುಭಾಷ ಹುಬ್ಬಳ್ಳಿ, ಗೌತಮ ಪರಾಂಜಪೆ, ಸಂಜೀವ ಭಜಂತ್ರಿ, ದುಂಡಪ್ಪಾ ಕಲಗುಣಿ, ಭೀರಪ್ಪ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು