11:42 PM Saturday4 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

ಅರಣ್ಯಾಧಿಕಾರಿಯನ್ನೂ ಬಿಡದ ಹುಲಿ ಉಗುರು: ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕಳಸ ಡಿಆರ್ ಎಫ್ ಓ ದರ್ಶನ್ ಅಮಾನತು

27/10/2023, 15:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹುಲಿ ಉಗುರು ಧರಿಸಿದ ಆರೋಪದ ಮೇಲೆ ತನಿಖೆಗೆ ಹಾಜರಾಗದ ಹಿನ್ನೆಲೆ ಕಳಸದ ಉಪ ವಲಯ ಅರಣ್ಯಾಧಿಕಾರಿ ಡಿ. ಆರ್.ಎಫ್. ಓ. ದರ್ಶನ್ ಅವರನ್ನು ಅಮಾನತು ಮಾಡಲಾಗಿದೆ.

ಹುಲಿ ಉಗುರು ಧರಿಸಿದ್ದಾರೆ ಸೂಕ್ತ ಕ್ರಮ ಕೈಗೊಳ್ಳಿ ಎಂದು
ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರ ಮೇಲೂ ದೂರು ದಾಖಲಾಗಿತ್ತು. ವನ್ಯ ಜೀವಿ ಕಾಯ್ದೆಯಲ್ಲಿ ಪ್ರಕರಣ ದಾಖಲಿಸುವಂತೆ ದೂರು ನೀಡಲಾಗಿತ್ತು. ಕೊಪ್ಪ ಡಿ.ಎಫ್.ಓ. ನಂದೀಶ್ ಅಮಾನತು ಆದೇಶ ಹೊರಡಿಸಿದ್ದಾರೆ.
ಅರೆನೂರು ಗ್ರಾಮದ ಸುಪ್ರೀತ್ ಹಾಗೂ ಅಬ್ದುಲ್ ಎಂಬುವವರಿಂದ ದೂರು ದಾಖಲಾಗಿತ್ತು. ಆಲ್ದೂರು ವಲಯ ಅರಣ್ಯಾಧಿಕಾರಿಗೆ ಸುಪ್ರಿತ್ ಹಾಗೂ ಅಬ್ದುಲ್ ದೂರು ನೀಡಿದ್ದರು. ದರ್ಶನ್ ಅವರು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೂಲದ ಅಧಿಕಾರಿ. ತನಿಖೆ ನಡೆಸಿ ಕ್ರಮ ಕೈ ಗೊಳ್ಳುವಂತೆ ಲಿಖಿತ ದೂರು ನೀಡಿದ ಹಿನ್ನಲೆಯಲ್ಲಿ ಅದಿಕಾರಿ
ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು