9:04 PM Sunday12 - July 2026
ಬ್ರೇಕಿಂಗ್ ನ್ಯೂಸ್
ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ

ಇತ್ತೀಚಿನ ಸುದ್ದಿ

2 ಕೋಟಿ ವೆಚ್ಚದಲ್ಲಿ ಕೊಂಚಾಡಿ ನಾಗಕನ್ನಿಕ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

29/10/2023, 08:39

ಮಂಗಳೂರು(reporterkarnataka.com): ಲೋಕೋಪಯೋಗಿ ಇಲಾಖೆಯಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ 23 ದೇರೆಬೈಲ್ ಗ್ರಾಮದ ಮಂದಾರ ಬೈಲು ನಿಂದ ಚಾವಡಿ ಕುಡ್ಲ ರೆಸ್ಟೋರೆಂಟ್ ಬಳಿ ಹಾಗೂ ನಾಗಕನ್ನಿಕ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ರಂಜನಿ ಎಲ್ ಕೋಟ್ಯಾನ್ ಹಾಗೂ ಮಾಜಿ ಮೇಯರ್ ಶಂಕರ್ ಭಟ್, ಮಾಜಿ ಕಾರ್ಪೊರೇಟರ್ ರಾಜೇಶ್ ಕೊಂಚಾಡಿ, ಜಿಲ್ಲೆಯ ಪ್ರಮುಖರಾದ ಭಾಸ್ಕರ್ ಸಾಲಿಯನ್, ರಾಮಣ್ಣ ಮೈಪಾಡಿ, ಕಾವೂರು ಮಹಾಶಕ್ತಿ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಕಾವೂರು,ಯುವ ಮೋರ್ಚ ಕಾರ್ಯದರ್ಶಿ ಜಿತೇಶ್ ದೇವಾಡಿಗ ಹಾಗೂ ಬೂತ್ ಅಧ್ಯಕ್ಷರು ದಿನೇಶ್ ಶೆಣೈ, ನಾರಾಯಣ ಕಂಜರ್ಪಣಿ ದೇವೇಂದ್ರ, ಚರಣ್
ಹಾಗೂ ಬೂತ್ ಪ್ರಧಾನ ಕಾರ್ಯದರ್ಶಿ ಅರುಣ್, ಉಮಾ ಕೋಟ್ಯಾನ್ ಹಾಗೂ ಕಿರಣ್ ಕೋಟ್ಯಾನ್, ಚರಿತ್ ಪೂಜಾರಿ ಮುಲ್ಲಕಾಡು, ಗುರುಪ್ರಸಾದ್, ವಿಮಲಾಕ್ಷಿ, ಬೇಬಿ, ಯೋಶೋದಾ, ಸಾವಿತ್ರಿ, ಪ್ರೇಮಾ, ಸವಿತಾ, ಸಹನ ರಾವ್, ಧನುಷ್ ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಊರಿನ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು