6:41 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

2 ಕೋಟಿ ವೆಚ್ಚದಲ್ಲಿ ಕೊಂಚಾಡಿ ನಾಗಕನ್ನಿಕ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

29/10/2023, 08:39

ಮಂಗಳೂರು(reporterkarnataka.com): ಲೋಕೋಪಯೋಗಿ ಇಲಾಖೆಯಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ 23 ದೇರೆಬೈಲ್ ಗ್ರಾಮದ ಮಂದಾರ ಬೈಲು ನಿಂದ ಚಾವಡಿ ಕುಡ್ಲ ರೆಸ್ಟೋರೆಂಟ್ ಬಳಿ ಹಾಗೂ ನಾಗಕನ್ನಿಕ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿಗೆ 2 ಕೋಟಿ ಅನುದಾನದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ರಂಜನಿ ಎಲ್ ಕೋಟ್ಯಾನ್ ಹಾಗೂ ಮಾಜಿ ಮೇಯರ್ ಶಂಕರ್ ಭಟ್, ಮಾಜಿ ಕಾರ್ಪೊರೇಟರ್ ರಾಜೇಶ್ ಕೊಂಚಾಡಿ, ಜಿಲ್ಲೆಯ ಪ್ರಮುಖರಾದ ಭಾಸ್ಕರ್ ಸಾಲಿಯನ್, ರಾಮಣ್ಣ ಮೈಪಾಡಿ, ಕಾವೂರು ಮಹಾಶಕ್ತಿ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಕಾವೂರು,ಯುವ ಮೋರ್ಚ ಕಾರ್ಯದರ್ಶಿ ಜಿತೇಶ್ ದೇವಾಡಿಗ ಹಾಗೂ ಬೂತ್ ಅಧ್ಯಕ್ಷರು ದಿನೇಶ್ ಶೆಣೈ, ನಾರಾಯಣ ಕಂಜರ್ಪಣಿ ದೇವೇಂದ್ರ, ಚರಣ್
ಹಾಗೂ ಬೂತ್ ಪ್ರಧಾನ ಕಾರ್ಯದರ್ಶಿ ಅರುಣ್, ಉಮಾ ಕೋಟ್ಯಾನ್ ಹಾಗೂ ಕಿರಣ್ ಕೋಟ್ಯಾನ್, ಚರಿತ್ ಪೂಜಾರಿ ಮುಲ್ಲಕಾಡು, ಗುರುಪ್ರಸಾದ್, ವಿಮಲಾಕ್ಷಿ, ಬೇಬಿ, ಯೋಶೋದಾ, ಸಾವಿತ್ರಿ, ಪ್ರೇಮಾ, ಸವಿತಾ, ಸಹನ ರಾವ್, ಧನುಷ್ ಹಾಗೂ ಪಕ್ಷದ ಕಾರ್ಯಕರ್ತರು ಹಾಗೂ ಊರಿನ ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು