11:38 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಕಾಡಾನೆ, ಹುಲಿ, ಮಂಗ ಸರದಿ ಆಯ್ತು, ಇದೀಗ ಕಾಡುಕೋಣ ಕಾಟ: ಭಯಭೀತರಾದ ಅತ್ತಿಗೆರೆ ಸುತ್ತಮುತ್ತ ಕಾಫಿ ತೋಟ ಕಾರ್ಮಿಕರು

29/10/2023, 15:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಾಫಿನಾಡು ಭಾಗದಲ್ಲಿ ಕಾಡಾನೆ, ಹುಲಿ, ಮಂಗಗಳ ಕಾಟ ಹೆಚ್ಚಾಗಿದ್ದು ತೋಟ ಕಾರ್ಮಿಕರು ಕೆಲಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಕಳೆದ ಬಾರಿ ಬಣಕಲ್ ಸಮೀಪದ ಕಾಡುಗದ್ದೆ, ಜಾವಳಿ ವ್ಯಾಪ್ತಿಯಲ್ಲಿನ ರಸ್ತೆಯಲ್ಲೇ ಕಾಡುಕೋಣಗಳ ಹಾವಳಿ ಕಂಡು ಬಂದಿತ್ತು. ಈಗ ಅತ್ತಿಗೆರೆಯ ವ್ಯಾಪ್ತಿಯಲ್ಲಿನ ಕಾಫಿ ತೋಟಗಳಲ್ಲಿ ಈಗ ಕಾಡುಕೋಣಗಳು ಕಾಣ ತೊಡಗಿವೆ.


ನಿತ್ಯ ಕೆಲಸಕ್ಕೆ ಸಾಗುತ್ತಿದ್ದ ಕೂಲಿ ಕಾರ್ಮಿಕರು ಶನಿವಾರ ತೋಟಗಳಲ್ಲಿ ಕಾಡುಕೋಣಗಳ ಹಿಂಡು ಕಂಡು ಭಯಭೀತರಾಗಿ ತೋಟಗಳಲ್ಲಿ ಕೆಲಸ ಮಾಡಲಾಗದೇ ವಾಪಾಸ್ ತೆರಳ ಬೇಕಾಯಿತು. ಅರಣ್ಯ ಸಿಬ್ಬಂದಿಗೂ ಮಾಹಿತಿ ನೀಡಿದ್ದು ಪಟಾಕಿ ಸಿಡಿಸಿ ಕಾಡುಕೋಣ ಕಾಡಿಗೆ ಓಡಿಸಲು ಪ್ರಯತ್ನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು